ಕಾಂಗ್ರೆಸ್ ಮಣಿಸಲು ‘ಕಮಲ-ದಳ’ ಮೈತ್ರಿ ಯುದ್ಧ: ಗಣೇಶನ ಹಬ್ಬದ ಬಳಿಕ ಆಗುತ್ತಾ ಅಧಿಕೃತ ಘೋಷಣೆ ?

ಕಾಂಗ್ರೆಸ್ ಮಣಿಸಲು ‘ಕಮಲ-ದಳ’ ಮೈತ್ರಿ ಯುದ್ಧ: ಗಣೇಶನ ಹಬ್ಬದ ಬಳಿಕ ಆಗುತ್ತಾ ಅಧಿಕೃತ ಘೋಷಣೆ ?

Published : Sep 13, 2023, 12:00 PM IST

ಬಿಜೆಪಿ ಜೆಡಿಎಸ್ ಮೈತ್ರಿ ಬಳಿಕ ಮೊದಲ ಬಾರಿಗೆ ದೆಹಲಿಗೆ ಬಿಎಸ್‌ವೈ
ಬಿಎಸ್‌ವೈ ವಿಶ್ವಾಸಕ್ಕೆ ಪಡೆಯದೆ ಮುನ್ನಡೆಯುವ ಸಾಧ್ಯತೆ ಕಡಿಮೆ
ವಿಶ್ವಾಸಕ್ಕೆ ಪಡೆದ್ರೆ ಕೇಂದ್ರ ನಾಯಕರು ನಿರ್ಧಾರ ಮಾಡುವ ಸಾಧ್ಯತೆ
 

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮಣಿಸಲು ಬಿಜೆಪಿ(BJP) ಮತ್ತು ಜೆಡಿಎಸ್‌(JDS) ಮೈತ್ರಿ ಮಾಡಿಕೊಂಡಿದ್ದು, ಇಂದು ದೆಹಲಿಗೆ  ಬಿ ಎಸ್ ಯಡಿಯೂರಪ್ಪ(B S Yediyurappa) ತೆರಳಲಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಬಳಿಕ ಮೊದಲ ಬಾರಿಗೆ ದೆಹಲಿಗೆ ಬಿಎಸ್‌ ಯಡಿಯೂರಪ್ಪ ತೆರಳಲಿದ್ದಾರೆ. ಸಂಸದೀಯ ಮಂಡಳಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದು, ಇದೇ ವೇಳೆ ಮೈತ್ರಿ ಮಾತುಕತೆ ಕೂಡ ನಡೆಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ಬಿಎಸ್‌ವೈ ಅಮಿತ್ ಶಾರನ್ನು ಭೇಟಿ ಮಾಡಿರಲಿಲ್ಲ. ಕೇಂದ್ರ ನಾಯಕರು ಸಹ ಮೈತ್ರಿ ಬಗ್ಗೆ ರಾಜ್ಯ ನಾಯಕರ ಸಲಹೆ ಕೇಳಿರಲಿಲ್ಲ. ತಮ್ಮನ್ನು ಕೇಳಿಲ್ಲ ಎನ್ನುವ ಚಿಕ್ಕ ಬೇಸರ ಕೆಲ ರಾಜ್ಯ ನಾಯಕರಲ್ಲಿ ಇತ್ತು. ಯಡಿಯೂರಪ್ಪ ಜೊತೆ ಕೇಂದ್ರ ನಾಯಕರು ಮೈತ್ರಿ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಜೆಡಿಎಸ್ ವರಿಷ್ಠ ದೇವೆಗೌಡರ ಜೊತೆ ಆದ ಚರ್ಚೆ ಬಗ್ಗೆ ಮಾತುಕತೆ ನಡೆಸಬಹುದು. ಅಮಿತ್ ಶಾ-ಯಡಿಯೂರಪ್ಪ ಮಹತ್ವದ ಮಾತುಕತೆ ನಡೆಸುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಸಾರ್ವಜನಿಕ ಸ್ವತ್ತಿನ ಮೇಲೆ ಭೂಮಾಫಿಯಾ ಕಣ್ಣು: ಬಿಬಿಎಂಪಿ ಪಾರ್ಕ್‌ಗೆ ಬೀಗ ಜಡಿದ ಭೂಗಳ್ಳರು..?

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more