ಬಿಎಸ್‌ವೈ ಪ್ರತಿಭಟನೆ ಮಾಡಿದ್ರೆ ಒಳ್ಳೆಯದೇ, ಅವರು ನಮ್ಮ ಯೋಜನೆಗಳ ಪ್ರಚಾರ ಮಾಡುತ್ತಿದ್ದಾರೆ: ಡಿಕೆಶಿ

ಬಿಎಸ್‌ವೈ ಪ್ರತಿಭಟನೆ ಮಾಡಿದ್ರೆ ಒಳ್ಳೆಯದೇ, ಅವರು ನಮ್ಮ ಯೋಜನೆಗಳ ಪ್ರಚಾರ ಮಾಡುತ್ತಿದ್ದಾರೆ: ಡಿಕೆಶಿ

Published : Jul 04, 2023, 02:13 PM IST

ನಾವು ಏನಾದರೂ ತಪ್ಪು ಮಾಡಿದ್ರೆ, ನಮ್ಮನ್ನು ತಿದ್ದಲಿ. ತಿದ್ದಿ ಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
 

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಪ್ರತಿಭಟನೆ ಮಾಡಿದ್ರೆ ಒಳ್ಳೆಯದೇ. ಅವರು ನಮ್ಮ ಎಲ್ಲಾ ಯೋಜನೆಗಳ ಪ್ರಚಾರ ಮಾಡುತ್ತಿದ್ದಾರೆ. ನಮ್ಮ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದಾರೆ. ನಾವು ಏನಾದರೂ ತಪ್ಪು ಮಾಡಿದ್ರೆ, ನಮ್ಮನ್ನು ತಿದ್ದಲಿ. ತಿದ್ದಿ ಕೊಳ್ಳಲು ನಾವು ಸಿದ್ಧರಿದ್ದೇವೆ. ನಾವು ಅವರ ಸಲಹೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.

ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಈಗಾಗಲೇ ಒಂದನ್ನು ಅನುಷ್ಠಾನ ಮಾಡಲಾಗಿದ್ದು, ಜನ ಅದರ ಫಲ ಪಡೆಯುತ್ತಿದ್ದಾರೆ. ಬಿಜೆಪಿಯವರು ಜನರ ಪ್ರತಿಕ್ರಿಯೆ ನೋಡಿ ಗಾಬರಿಯಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೋದಿ ಪರ ನಿಂತವರೆಷ್ಟು..? ಕಾಂಗ್ರೆಸ್ ಕೈಹಿಡಿದವರೆಷ್ಟು..?: ಸಂಖ್ಯೆಗಳು ಹೇಳುತ್ತಿವೆಯಾ ವಿಚಿತ್ರ ಫಲಿತಾಂಶ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more