ಬಿಎಸ್‌ವೈ ಪ್ರತಿಭಟನೆ ಮಾಡಿದ್ರೆ ಒಳ್ಳೆಯದೇ, ಅವರು ನಮ್ಮ ಯೋಜನೆಗಳ ಪ್ರಚಾರ ಮಾಡುತ್ತಿದ್ದಾರೆ: ಡಿಕೆಶಿ

ಬಿಎಸ್‌ವೈ ಪ್ರತಿಭಟನೆ ಮಾಡಿದ್ರೆ ಒಳ್ಳೆಯದೇ, ಅವರು ನಮ್ಮ ಯೋಜನೆಗಳ ಪ್ರಚಾರ ಮಾಡುತ್ತಿದ್ದಾರೆ: ಡಿಕೆಶಿ

Published : Jul 04, 2023, 02:13 PM IST

ನಾವು ಏನಾದರೂ ತಪ್ಪು ಮಾಡಿದ್ರೆ, ನಮ್ಮನ್ನು ತಿದ್ದಲಿ. ತಿದ್ದಿ ಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
 

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಪ್ರತಿಭಟನೆ ಮಾಡಿದ್ರೆ ಒಳ್ಳೆಯದೇ. ಅವರು ನಮ್ಮ ಎಲ್ಲಾ ಯೋಜನೆಗಳ ಪ್ರಚಾರ ಮಾಡುತ್ತಿದ್ದಾರೆ. ನಮ್ಮ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದಾರೆ. ನಾವು ಏನಾದರೂ ತಪ್ಪು ಮಾಡಿದ್ರೆ, ನಮ್ಮನ್ನು ತಿದ್ದಲಿ. ತಿದ್ದಿ ಕೊಳ್ಳಲು ನಾವು ಸಿದ್ಧರಿದ್ದೇವೆ. ನಾವು ಅವರ ಸಲಹೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.

ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಈಗಾಗಲೇ ಒಂದನ್ನು ಅನುಷ್ಠಾನ ಮಾಡಲಾಗಿದ್ದು, ಜನ ಅದರ ಫಲ ಪಡೆಯುತ್ತಿದ್ದಾರೆ. ಬಿಜೆಪಿಯವರು ಜನರ ಪ್ರತಿಕ್ರಿಯೆ ನೋಡಿ ಗಾಬರಿಯಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೋದಿ ಪರ ನಿಂತವರೆಷ್ಟು..? ಕಾಂಗ್ರೆಸ್ ಕೈಹಿಡಿದವರೆಷ್ಟು..?: ಸಂಖ್ಯೆಗಳು ಹೇಳುತ್ತಿವೆಯಾ ವಿಚಿತ್ರ ಫಲಿತಾಂಶ!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more