ಬಿಎಸ್‌ವೈ ಪ್ರತಿಭಟನೆ ಮಾಡಿದ್ರೆ ಒಳ್ಳೆಯದೇ, ಅವರು ನಮ್ಮ ಯೋಜನೆಗಳ ಪ್ರಚಾರ ಮಾಡುತ್ತಿದ್ದಾರೆ: ಡಿಕೆಶಿ

ಬಿಎಸ್‌ವೈ ಪ್ರತಿಭಟನೆ ಮಾಡಿದ್ರೆ ಒಳ್ಳೆಯದೇ, ಅವರು ನಮ್ಮ ಯೋಜನೆಗಳ ಪ್ರಚಾರ ಮಾಡುತ್ತಿದ್ದಾರೆ: ಡಿಕೆಶಿ

Published : Jul 04, 2023, 02:13 PM IST

ನಾವು ಏನಾದರೂ ತಪ್ಪು ಮಾಡಿದ್ರೆ, ನಮ್ಮನ್ನು ತಿದ್ದಲಿ. ತಿದ್ದಿ ಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
 

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಪ್ರತಿಭಟನೆ ಮಾಡಿದ್ರೆ ಒಳ್ಳೆಯದೇ. ಅವರು ನಮ್ಮ ಎಲ್ಲಾ ಯೋಜನೆಗಳ ಪ್ರಚಾರ ಮಾಡುತ್ತಿದ್ದಾರೆ. ನಮ್ಮ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದಾರೆ. ನಾವು ಏನಾದರೂ ತಪ್ಪು ಮಾಡಿದ್ರೆ, ನಮ್ಮನ್ನು ತಿದ್ದಲಿ. ತಿದ್ದಿ ಕೊಳ್ಳಲು ನಾವು ಸಿದ್ಧರಿದ್ದೇವೆ. ನಾವು ಅವರ ಸಲಹೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.

ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಈಗಾಗಲೇ ಒಂದನ್ನು ಅನುಷ್ಠಾನ ಮಾಡಲಾಗಿದ್ದು, ಜನ ಅದರ ಫಲ ಪಡೆಯುತ್ತಿದ್ದಾರೆ. ಬಿಜೆಪಿಯವರು ಜನರ ಪ್ರತಿಕ್ರಿಯೆ ನೋಡಿ ಗಾಬರಿಯಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೋದಿ ಪರ ನಿಂತವರೆಷ್ಟು..? ಕಾಂಗ್ರೆಸ್ ಕೈಹಿಡಿದವರೆಷ್ಟು..?: ಸಂಖ್ಯೆಗಳು ಹೇಳುತ್ತಿವೆಯಾ ವಿಚಿತ್ರ ಫಲಿತಾಂಶ!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more