Loksabha Eection 2024: ದಾವಣಗೆರೆಗೆ ಯಡಿಯೂರಪ್ಪ ನೇತೃತ್ವದ ಟೀಂ: ರೆಬೆಲ್ಸ್ ಬಳಿಗೆ ತೆರಳುತ್ತಿರುವ ಯಡಿಯೂರಪ್ಪ ನಿಯೋಗ !

Loksabha Eection 2024: ದಾವಣಗೆರೆಗೆ ಯಡಿಯೂರಪ್ಪ ನೇತೃತ್ವದ ಟೀಂ: ರೆಬೆಲ್ಸ್ ಬಳಿಗೆ ತೆರಳುತ್ತಿರುವ ಯಡಿಯೂರಪ್ಪ ನಿಯೋಗ !

Published : Mar 26, 2024, 03:40 PM IST

ರೆಬಲ್ ನಾಯಕರಿಗೆ ಬೆಂಗಳೂರಿಗೆ ಬರುವಂತೆ ನೀಡಲಾಗಿದ್ದ ಆಹ್ವಾನ
ಆಹ್ವಾನ‌ ತಿರಸ್ಕರಿಸಿ ದಾವಣಗೆರೆಯಲ್ಲೇ ಉಳಿದ ರೆಬಲ್ ನಾಯಕರು
ಇದೀಗ ರೆಬೆಲ್ಸ್ ಬಳಿಗೆ ತೆರಳುತ್ತಿರುವ ಯಡಿಯೂರಪ್ಪ ನಿಯೋಗ
 

ಬಿಜೆಪಿಯಲ್ಲಿ ದಾವಣಗೆರೆ ಟಿಕೆಟ್ ಅಸಮಾಧಾನ ಬಗೆಹರಿದಿಲ್ಲ. ಗಾಯತ್ರಿ ಸಿದ್ದೇಶ್ವರ್(Gayatri Siddeshwar) ಬಗ್ಗೆ ಅಸಮಾಧಾನ ತೀವ್ರಗೊಂಡಿದೆ. ರೆಬಲ್ ಟೀಂ ಸಮಾಧಾನಗೊಳಿಸಲು ಯಡಿಯೂರಪ್ಪ(Yediyurappa) ಎಂಟ್ರಿಕೊಟ್ಟಿದ್ದಾರೆ. ಇಂದು ದಾವಣಗೆರೆಗೆ(Davanagere) ಯಡಿಯೂರಪ್ಪ ನೇತೃತ್ವದ ಟೀಂ ಬರಲಿದೆ. ಬಿಜೆಪಿ(BJP) ಮುಖಂಡರ ನಿಯೋಗದಿಂದ ಮಹತ್ವದ ಸಭೆ ನಡೆಯಲಿದೆ. ರಾಜ್ಯ ‌ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಸಾಥ್ ನೀಡಲಿದ್ದು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ, ಎಂ ಎಲ್ ಸಿ ರವಿಕುಮಾರ್, ಬೈರತಿ ಬಸವರಾಜ್ ಭೇಟಿ ನೀಡಿ, ಎಸ್ ಎ ರವೀಂದ್ರನಾಥ , ಎಂ ಪಿ ರೇಣುಕಾಚಾರ್ಯ ಜೊತೆ ಚರ್ಚೆ ನಡೆಸಲಿದ್ದಾರೆ. ಗಾಯತ್ರಿ ಸಿದ್ದೇಶ್ವರ್‌ಗೆ ಪ್ರತಿಯಾಗಿ ರೆಬಲ್ ಅಭ್ಯರ್ಥಿ ಹಾಕಲು ತಯಾರಿ ನಡೆಸಲಾಗುತ್ತಿದೆ. ಕಾರ್ಯಕರ್ತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿರುವ ರೆಬಲ್ ನಾಯಕರು. 

ಇದನ್ನೂ ವೀಕ್ಷಿಸಿ:  Watch Video: ಶಾಸಕನಾಗುವ ಮೊದಲೇ ಮೋದಿ ಸಿಎಂ ಆಗಿದ್ದು ಹೇಗೆ? ಗೋದ್ರಾ ಹತ್ಯಾಕಾಂಡ ಮೋದಿ ಮೇಲೆ ಬೀರಿದ ಪರಿಣಾಮವೇನು?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?