Loksabha Eection 2024: ದಾವಣಗೆರೆಗೆ ಯಡಿಯೂರಪ್ಪ ನೇತೃತ್ವದ ಟೀಂ: ರೆಬೆಲ್ಸ್ ಬಳಿಗೆ ತೆರಳುತ್ತಿರುವ ಯಡಿಯೂರಪ್ಪ ನಿಯೋಗ !

Loksabha Eection 2024: ದಾವಣಗೆರೆಗೆ ಯಡಿಯೂರಪ್ಪ ನೇತೃತ್ವದ ಟೀಂ: ರೆಬೆಲ್ಸ್ ಬಳಿಗೆ ತೆರಳುತ್ತಿರುವ ಯಡಿಯೂರಪ್ಪ ನಿಯೋಗ !

Published : Mar 26, 2024, 03:40 PM IST

ರೆಬಲ್ ನಾಯಕರಿಗೆ ಬೆಂಗಳೂರಿಗೆ ಬರುವಂತೆ ನೀಡಲಾಗಿದ್ದ ಆಹ್ವಾನ
ಆಹ್ವಾನ‌ ತಿರಸ್ಕರಿಸಿ ದಾವಣಗೆರೆಯಲ್ಲೇ ಉಳಿದ ರೆಬಲ್ ನಾಯಕರು
ಇದೀಗ ರೆಬೆಲ್ಸ್ ಬಳಿಗೆ ತೆರಳುತ್ತಿರುವ ಯಡಿಯೂರಪ್ಪ ನಿಯೋಗ
 

ಬಿಜೆಪಿಯಲ್ಲಿ ದಾವಣಗೆರೆ ಟಿಕೆಟ್ ಅಸಮಾಧಾನ ಬಗೆಹರಿದಿಲ್ಲ. ಗಾಯತ್ರಿ ಸಿದ್ದೇಶ್ವರ್(Gayatri Siddeshwar) ಬಗ್ಗೆ ಅಸಮಾಧಾನ ತೀವ್ರಗೊಂಡಿದೆ. ರೆಬಲ್ ಟೀಂ ಸಮಾಧಾನಗೊಳಿಸಲು ಯಡಿಯೂರಪ್ಪ(Yediyurappa) ಎಂಟ್ರಿಕೊಟ್ಟಿದ್ದಾರೆ. ಇಂದು ದಾವಣಗೆರೆಗೆ(Davanagere) ಯಡಿಯೂರಪ್ಪ ನೇತೃತ್ವದ ಟೀಂ ಬರಲಿದೆ. ಬಿಜೆಪಿ(BJP) ಮುಖಂಡರ ನಿಯೋಗದಿಂದ ಮಹತ್ವದ ಸಭೆ ನಡೆಯಲಿದೆ. ರಾಜ್ಯ ‌ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಸಾಥ್ ನೀಡಲಿದ್ದು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ, ಎಂ ಎಲ್ ಸಿ ರವಿಕುಮಾರ್, ಬೈರತಿ ಬಸವರಾಜ್ ಭೇಟಿ ನೀಡಿ, ಎಸ್ ಎ ರವೀಂದ್ರನಾಥ , ಎಂ ಪಿ ರೇಣುಕಾಚಾರ್ಯ ಜೊತೆ ಚರ್ಚೆ ನಡೆಸಲಿದ್ದಾರೆ. ಗಾಯತ್ರಿ ಸಿದ್ದೇಶ್ವರ್‌ಗೆ ಪ್ರತಿಯಾಗಿ ರೆಬಲ್ ಅಭ್ಯರ್ಥಿ ಹಾಕಲು ತಯಾರಿ ನಡೆಸಲಾಗುತ್ತಿದೆ. ಕಾರ್ಯಕರ್ತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿರುವ ರೆಬಲ್ ನಾಯಕರು. 

ಇದನ್ನೂ ವೀಕ್ಷಿಸಿ:  Watch Video: ಶಾಸಕನಾಗುವ ಮೊದಲೇ ಮೋದಿ ಸಿಎಂ ಆಗಿದ್ದು ಹೇಗೆ? ಗೋದ್ರಾ ಹತ್ಯಾಕಾಂಡ ಮೋದಿ ಮೇಲೆ ಬೀರಿದ ಪರಿಣಾಮವೇನು?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!