Loksabha Eection 2024: ದಾವಣಗೆರೆಗೆ ಯಡಿಯೂರಪ್ಪ ನೇತೃತ್ವದ ಟೀಂ: ರೆಬೆಲ್ಸ್ ಬಳಿಗೆ ತೆರಳುತ್ತಿರುವ ಯಡಿಯೂರಪ್ಪ ನಿಯೋಗ !

Loksabha Eection 2024: ದಾವಣಗೆರೆಗೆ ಯಡಿಯೂರಪ್ಪ ನೇತೃತ್ವದ ಟೀಂ: ರೆಬೆಲ್ಸ್ ಬಳಿಗೆ ತೆರಳುತ್ತಿರುವ ಯಡಿಯೂರಪ್ಪ ನಿಯೋಗ !

Published : Mar 26, 2024, 03:40 PM IST

ರೆಬಲ್ ನಾಯಕರಿಗೆ ಬೆಂಗಳೂರಿಗೆ ಬರುವಂತೆ ನೀಡಲಾಗಿದ್ದ ಆಹ್ವಾನ
ಆಹ್ವಾನ‌ ತಿರಸ್ಕರಿಸಿ ದಾವಣಗೆರೆಯಲ್ಲೇ ಉಳಿದ ರೆಬಲ್ ನಾಯಕರು
ಇದೀಗ ರೆಬೆಲ್ಸ್ ಬಳಿಗೆ ತೆರಳುತ್ತಿರುವ ಯಡಿಯೂರಪ್ಪ ನಿಯೋಗ
 

ಬಿಜೆಪಿಯಲ್ಲಿ ದಾವಣಗೆರೆ ಟಿಕೆಟ್ ಅಸಮಾಧಾನ ಬಗೆಹರಿದಿಲ್ಲ. ಗಾಯತ್ರಿ ಸಿದ್ದೇಶ್ವರ್(Gayatri Siddeshwar) ಬಗ್ಗೆ ಅಸಮಾಧಾನ ತೀವ್ರಗೊಂಡಿದೆ. ರೆಬಲ್ ಟೀಂ ಸಮಾಧಾನಗೊಳಿಸಲು ಯಡಿಯೂರಪ್ಪ(Yediyurappa) ಎಂಟ್ರಿಕೊಟ್ಟಿದ್ದಾರೆ. ಇಂದು ದಾವಣಗೆರೆಗೆ(Davanagere) ಯಡಿಯೂರಪ್ಪ ನೇತೃತ್ವದ ಟೀಂ ಬರಲಿದೆ. ಬಿಜೆಪಿ(BJP) ಮುಖಂಡರ ನಿಯೋಗದಿಂದ ಮಹತ್ವದ ಸಭೆ ನಡೆಯಲಿದೆ. ರಾಜ್ಯ ‌ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಸಾಥ್ ನೀಡಲಿದ್ದು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ, ಎಂ ಎಲ್ ಸಿ ರವಿಕುಮಾರ್, ಬೈರತಿ ಬಸವರಾಜ್ ಭೇಟಿ ನೀಡಿ, ಎಸ್ ಎ ರವೀಂದ್ರನಾಥ , ಎಂ ಪಿ ರೇಣುಕಾಚಾರ್ಯ ಜೊತೆ ಚರ್ಚೆ ನಡೆಸಲಿದ್ದಾರೆ. ಗಾಯತ್ರಿ ಸಿದ್ದೇಶ್ವರ್‌ಗೆ ಪ್ರತಿಯಾಗಿ ರೆಬಲ್ ಅಭ್ಯರ್ಥಿ ಹಾಕಲು ತಯಾರಿ ನಡೆಸಲಾಗುತ್ತಿದೆ. ಕಾರ್ಯಕರ್ತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿರುವ ರೆಬಲ್ ನಾಯಕರು. 

ಇದನ್ನೂ ವೀಕ್ಷಿಸಿ:  Watch Video: ಶಾಸಕನಾಗುವ ಮೊದಲೇ ಮೋದಿ ಸಿಎಂ ಆಗಿದ್ದು ಹೇಗೆ? ಗೋದ್ರಾ ಹತ್ಯಾಕಾಂಡ ಮೋದಿ ಮೇಲೆ ಬೀರಿದ ಪರಿಣಾಮವೇನು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!