Loksabha Eection 2024: ದಾವಣಗೆರೆಗೆ ಯಡಿಯೂರಪ್ಪ ನೇತೃತ್ವದ ಟೀಂ: ರೆಬೆಲ್ಸ್ ಬಳಿಗೆ ತೆರಳುತ್ತಿರುವ ಯಡಿಯೂರಪ್ಪ ನಿಯೋಗ !

Loksabha Eection 2024: ದಾವಣಗೆರೆಗೆ ಯಡಿಯೂರಪ್ಪ ನೇತೃತ್ವದ ಟೀಂ: ರೆಬೆಲ್ಸ್ ಬಳಿಗೆ ತೆರಳುತ್ತಿರುವ ಯಡಿಯೂರಪ್ಪ ನಿಯೋಗ !

Published : Mar 26, 2024, 03:40 PM IST

ರೆಬಲ್ ನಾಯಕರಿಗೆ ಬೆಂಗಳೂರಿಗೆ ಬರುವಂತೆ ನೀಡಲಾಗಿದ್ದ ಆಹ್ವಾನ
ಆಹ್ವಾನ‌ ತಿರಸ್ಕರಿಸಿ ದಾವಣಗೆರೆಯಲ್ಲೇ ಉಳಿದ ರೆಬಲ್ ನಾಯಕರು
ಇದೀಗ ರೆಬೆಲ್ಸ್ ಬಳಿಗೆ ತೆರಳುತ್ತಿರುವ ಯಡಿಯೂರಪ್ಪ ನಿಯೋಗ
 

ಬಿಜೆಪಿಯಲ್ಲಿ ದಾವಣಗೆರೆ ಟಿಕೆಟ್ ಅಸಮಾಧಾನ ಬಗೆಹರಿದಿಲ್ಲ. ಗಾಯತ್ರಿ ಸಿದ್ದೇಶ್ವರ್(Gayatri Siddeshwar) ಬಗ್ಗೆ ಅಸಮಾಧಾನ ತೀವ್ರಗೊಂಡಿದೆ. ರೆಬಲ್ ಟೀಂ ಸಮಾಧಾನಗೊಳಿಸಲು ಯಡಿಯೂರಪ್ಪ(Yediyurappa) ಎಂಟ್ರಿಕೊಟ್ಟಿದ್ದಾರೆ. ಇಂದು ದಾವಣಗೆರೆಗೆ(Davanagere) ಯಡಿಯೂರಪ್ಪ ನೇತೃತ್ವದ ಟೀಂ ಬರಲಿದೆ. ಬಿಜೆಪಿ(BJP) ಮುಖಂಡರ ನಿಯೋಗದಿಂದ ಮಹತ್ವದ ಸಭೆ ನಡೆಯಲಿದೆ. ರಾಜ್ಯ ‌ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಸಾಥ್ ನೀಡಲಿದ್ದು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ, ಎಂ ಎಲ್ ಸಿ ರವಿಕುಮಾರ್, ಬೈರತಿ ಬಸವರಾಜ್ ಭೇಟಿ ನೀಡಿ, ಎಸ್ ಎ ರವೀಂದ್ರನಾಥ , ಎಂ ಪಿ ರೇಣುಕಾಚಾರ್ಯ ಜೊತೆ ಚರ್ಚೆ ನಡೆಸಲಿದ್ದಾರೆ. ಗಾಯತ್ರಿ ಸಿದ್ದೇಶ್ವರ್‌ಗೆ ಪ್ರತಿಯಾಗಿ ರೆಬಲ್ ಅಭ್ಯರ್ಥಿ ಹಾಕಲು ತಯಾರಿ ನಡೆಸಲಾಗುತ್ತಿದೆ. ಕಾರ್ಯಕರ್ತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿರುವ ರೆಬಲ್ ನಾಯಕರು. 

ಇದನ್ನೂ ವೀಕ್ಷಿಸಿ:  Watch Video: ಶಾಸಕನಾಗುವ ಮೊದಲೇ ಮೋದಿ ಸಿಎಂ ಆಗಿದ್ದು ಹೇಗೆ? ಗೋದ್ರಾ ಹತ್ಯಾಕಾಂಡ ಮೋದಿ ಮೇಲೆ ಬೀರಿದ ಪರಿಣಾಮವೇನು?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?