ಸಿದ್ದು ಸರ್ಕಾರದ ವಿರುದ್ಧ ಅಖಾಡಕ್ಕಿಳಿದ ಬಿಎಸ್‌ವೈ: ಬಿಬಿಎಂಪಿ ಕಮಿಷನ್ ಅಸ್ತ್ರ ಹಿಡಿದು ಹೋರಾಟಕ್ಕೆ ಪ್ಲ್ಯಾನ್ !

ಸಿದ್ದು ಸರ್ಕಾರದ ವಿರುದ್ಧ ಅಖಾಡಕ್ಕಿಳಿದ ಬಿಎಸ್‌ವೈ: ಬಿಬಿಎಂಪಿ ಕಮಿಷನ್ ಅಸ್ತ್ರ ಹಿಡಿದು ಹೋರಾಟಕ್ಕೆ ಪ್ಲ್ಯಾನ್ !

Published : Aug 19, 2023, 09:57 AM IST

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಪ್ಲ್ಯಾನ್
ಆಗಸ್ಟ್ 23ಕ್ಕೆ ಬಿಜೆಪಿ ಬೃಹತ್ ಪ್ರತಿಭಟನೆಗೆ ಸಿದ್ಧತೆ
ಬಿಎಸ್‌ವೈ ನಿವಾಸದಲ್ಲಿ ಹೋರಾಟದ ಬಗ್ಗೆ ಚರ್ಚೆ
 

ಸಿದ್ದರಾಮಯ್ಯರ ಕ್ಲೀಯರ್ ಮೆಜಾರಿಟಿ ಸರ್ಕಾರಕ್ಕೆ ಕಮಿಷನ್ ಕಂಟಕ ಸವಾಲಾಗಿದೆ. ಕೃಷಿ ಸಚಿವರ  ವಿರುದ್ಧ ಕಮಿಷನ್ ದೂರು ಬಳಿಕ ಬಿಬಿಎಂಪಿ(BBMP) ಗುತ್ತಿಗೆದಾರರು ಕಮಿಷನ್ ಕಂಪ್ಲೆಂಟ್ ಹಿಡಿದು ನಿಂತರು. ಬಾಕಿ ಬಿಲ್ ಪಾವತಿಗೆ ಕಮಿಷನ್‌ಗೆ(Commission) ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ಗುತ್ತಿಗೆದಾರರು ಗವರ್ನರ್‌ಗೆ ಕೊಟ್ಟ ದೂರು ಈಗ ಗುತ್ತಿಗೆದಾರರನ್ನೇ ವಿಚಾರಣೆಗೆ ಗುರಿಯಾಗಿಸಿದೆ. ಇದು ಕಾಂಗ್ರೆಸ್ ಸರ್ಕಾರದ ಧಮನಕಾರಿ ನೀತಿ ಎಂದು ಆರೋಪಿಸುತ್ತಿರುವ ಬಿಜೆಪಿ , ಇದೀಗ ಸಿದ್ದು ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದೆ. ಬಿಎಸ್‌ವೈ ನಿವಾಸದಲ್ಲಿ ಶುಕ್ರವಾರ ಬೆಂಗಳೂರು ಶಾಸಕರ ಸಭೆ(MLAs Meeting) ನಡೆಸಿ ಹೋರಾಟದ ರೂಪು ರೇಷೆ ಸಿದ್ಧ ಪಡಿಸಿದ್ರು. ಇನ್ನೂ ಕಾಂಗ್ರೆಸ್ ಘರ್ ವಾಪ್ಸಿ ರಾಜಕೀಯದಲ್ಲಿ ಬೆಂಗಳೂರು ಭಾಗದವರೇ ಹೆಚ್ಚಿದ್ದಾರೆ. ಹೀಗಾಗಿ ಬಿಎಸ್‌ವೈ(BSY) ನಿವಾಸದಲ್ಲಿ ಕರೆದ ಬೆಂಗಳೂರು ಶಾಸಕರ ಸಭೆಯಲ್ಲಿ ಸಹಜವಾಗೇ ಕಾಂಗ್ರೆಸ್ (Congress) ಆಪರೇಷನ್ ಪಾಲಿಟಿಕ್ಸ್ ಸದ್ದು ಮಾಡಿದೆ. ಈ ವಿಚಾರದಲ್ಲಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಎಸ್‌ವೈ ಕೊಟ್ಟ ಅಚ್ಚರಿ ಹೇಳಿಕೆ ಆಪರೇಷನ್ ಪಾಲಿಟಿಕ್ಸ್‌ನಲ್ಲಿ ಮತ್ತಷ್ಟು ಕುತೂಹಲ ಹುಟ್ಟಿಸಿದೆ. ಒಬ್ಬಿಬ್ಬರು  ಪಕ್ಷ ಬಿಡೋ ಬಗ್ಗೆ ಯೋಚಿಸಿರಬಹುದು ಅವರ ಜೊತೆ ಮಾತಾಡ್ತೀನಿ ಎಂದರು.

ಇದನ್ನೂ ವೀಕ್ಷಿಸಿ: ಶಿವಣ್ಣನಿಗೆ ಹೆಚ್ಚಿದ ತಮಿಳು ಫ್ಯಾನ್ಸ್: ಘೋಸ್ಟ್ ಹಿಟ್, ಲಿಯೋ ಫಟ್ ಎಂದಿದ್ದು ಯಾಕೆ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more