ಸಿದ್ದು ಸರ್ಕಾರದ ವಿರುದ್ಧ ಅಖಾಡಕ್ಕಿಳಿದ ಬಿಎಸ್‌ವೈ: ಬಿಬಿಎಂಪಿ ಕಮಿಷನ್ ಅಸ್ತ್ರ ಹಿಡಿದು ಹೋರಾಟಕ್ಕೆ ಪ್ಲ್ಯಾನ್ !

ಸಿದ್ದು ಸರ್ಕಾರದ ವಿರುದ್ಧ ಅಖಾಡಕ್ಕಿಳಿದ ಬಿಎಸ್‌ವೈ: ಬಿಬಿಎಂಪಿ ಕಮಿಷನ್ ಅಸ್ತ್ರ ಹಿಡಿದು ಹೋರಾಟಕ್ಕೆ ಪ್ಲ್ಯಾನ್ !

Published : Aug 19, 2023, 09:57 AM IST

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಪ್ಲ್ಯಾನ್
ಆಗಸ್ಟ್ 23ಕ್ಕೆ ಬಿಜೆಪಿ ಬೃಹತ್ ಪ್ರತಿಭಟನೆಗೆ ಸಿದ್ಧತೆ
ಬಿಎಸ್‌ವೈ ನಿವಾಸದಲ್ಲಿ ಹೋರಾಟದ ಬಗ್ಗೆ ಚರ್ಚೆ
 

ಸಿದ್ದರಾಮಯ್ಯರ ಕ್ಲೀಯರ್ ಮೆಜಾರಿಟಿ ಸರ್ಕಾರಕ್ಕೆ ಕಮಿಷನ್ ಕಂಟಕ ಸವಾಲಾಗಿದೆ. ಕೃಷಿ ಸಚಿವರ  ವಿರುದ್ಧ ಕಮಿಷನ್ ದೂರು ಬಳಿಕ ಬಿಬಿಎಂಪಿ(BBMP) ಗುತ್ತಿಗೆದಾರರು ಕಮಿಷನ್ ಕಂಪ್ಲೆಂಟ್ ಹಿಡಿದು ನಿಂತರು. ಬಾಕಿ ಬಿಲ್ ಪಾವತಿಗೆ ಕಮಿಷನ್‌ಗೆ(Commission) ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ಗುತ್ತಿಗೆದಾರರು ಗವರ್ನರ್‌ಗೆ ಕೊಟ್ಟ ದೂರು ಈಗ ಗುತ್ತಿಗೆದಾರರನ್ನೇ ವಿಚಾರಣೆಗೆ ಗುರಿಯಾಗಿಸಿದೆ. ಇದು ಕಾಂಗ್ರೆಸ್ ಸರ್ಕಾರದ ಧಮನಕಾರಿ ನೀತಿ ಎಂದು ಆರೋಪಿಸುತ್ತಿರುವ ಬಿಜೆಪಿ , ಇದೀಗ ಸಿದ್ದು ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದೆ. ಬಿಎಸ್‌ವೈ ನಿವಾಸದಲ್ಲಿ ಶುಕ್ರವಾರ ಬೆಂಗಳೂರು ಶಾಸಕರ ಸಭೆ(MLAs Meeting) ನಡೆಸಿ ಹೋರಾಟದ ರೂಪು ರೇಷೆ ಸಿದ್ಧ ಪಡಿಸಿದ್ರು. ಇನ್ನೂ ಕಾಂಗ್ರೆಸ್ ಘರ್ ವಾಪ್ಸಿ ರಾಜಕೀಯದಲ್ಲಿ ಬೆಂಗಳೂರು ಭಾಗದವರೇ ಹೆಚ್ಚಿದ್ದಾರೆ. ಹೀಗಾಗಿ ಬಿಎಸ್‌ವೈ(BSY) ನಿವಾಸದಲ್ಲಿ ಕರೆದ ಬೆಂಗಳೂರು ಶಾಸಕರ ಸಭೆಯಲ್ಲಿ ಸಹಜವಾಗೇ ಕಾಂಗ್ರೆಸ್ (Congress) ಆಪರೇಷನ್ ಪಾಲಿಟಿಕ್ಸ್ ಸದ್ದು ಮಾಡಿದೆ. ಈ ವಿಚಾರದಲ್ಲಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಎಸ್‌ವೈ ಕೊಟ್ಟ ಅಚ್ಚರಿ ಹೇಳಿಕೆ ಆಪರೇಷನ್ ಪಾಲಿಟಿಕ್ಸ್‌ನಲ್ಲಿ ಮತ್ತಷ್ಟು ಕುತೂಹಲ ಹುಟ್ಟಿಸಿದೆ. ಒಬ್ಬಿಬ್ಬರು  ಪಕ್ಷ ಬಿಡೋ ಬಗ್ಗೆ ಯೋಚಿಸಿರಬಹುದು ಅವರ ಜೊತೆ ಮಾತಾಡ್ತೀನಿ ಎಂದರು.

ಇದನ್ನೂ ವೀಕ್ಷಿಸಿ: ಶಿವಣ್ಣನಿಗೆ ಹೆಚ್ಚಿದ ತಮಿಳು ಫ್ಯಾನ್ಸ್: ಘೋಸ್ಟ್ ಹಿಟ್, ಲಿಯೋ ಫಟ್ ಎಂದಿದ್ದು ಯಾಕೆ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more