ಬರ್ತ್‌ಡೇ ದಿನವೇ ಮಸಾಲ ಜಯರಾಂಗೆ ಸಿಎಂ ಮಂಗಳಾರತಿ...!

ಬರ್ತ್‌ಡೇ ದಿನವೇ ಮಸಾಲ ಜಯರಾಂಗೆ ಸಿಎಂ ಮಂಗಳಾರತಿ...!

Published : Apr 12, 2020, 03:53 PM IST

ಲಾಕ್‌ಡೌನ್ ಆದೇಶ ಇದ್ದರೂ ಸಹ ಅದ್ಯಾವುದನ್ನು ಲೆಕ್ಕಿಸದೇ ತಮ್ಮ ಹುಟ್ಟಹಬ್ಬ ಆಚರಿಸಿಕೊಂಡು ಬಿರಿಯಾನಿ ಹಾಕಿಸಿದ್ದಾರೆ. ಇದರಿಂದ ಸಿಎಂ ಬಿಎಸ್‌ವೈ ಗರಂ ಆಗಿದ್ದು, ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. 

ಬೆಂಗಳೂರು, (ಏ.12): ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನೂರಾರು ಜನರ ಸಮ್ಮುಖದಲ್ಲಿ ಬರ್ತ್‌ ಡೇ ಆಚರಿಸಿಕೊಂಡು ತುಮಕೂರಿನ ತುರುವೇಕೆರೆ ಕ್ಷೇತ್ರ ಬಿಜೆಪಿ ಶಾಸಕ ಮಸಾಲ ಜಯರಾಂ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಲಾಕ್‌ಡೌನ್‌ ಉಲ್ಲಂಘಿಸಿ ಬರ್ತ್‌ಡೇ ಆಚರಣೆ: 'ಮಸಾಲ' ರುಬ್ಬಿದ ಕಟೀಲ್‌!

ಲಾಕ್‌ಡೌನ್ ಆದೇಶ ಇದ್ದರೂ ಸಹ ಅದ್ಯಾವುದನ್ನು ಲೆಕ್ಕಿಸದೇ ತಮ್ಮ ಹುಟ್ಟಹಬ್ಬ ಆಚರಿಸಿಕೊಂಡು ಬಿರಿಯಾನಿ ಹಾಕಿಸಿದ್ದಾರೆ. ಇದರಿಂದ ಸಿಎಂ ಬಿಎಸ್‌ವೈ ಗರಂ ಆಗಿದ್ದು, ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್