Party Rounds: ಕಾಂಗ್ರೆಸ್‌ನಲ್ಲಿ ಮತ್ತೆ ಅಸಮಾಧಾನ ಸ್ಫೋಟ..!

Party Rounds: ಕಾಂಗ್ರೆಸ್‌ನಲ್ಲಿ ಮತ್ತೆ ಅಸಮಾಧಾನ ಸ್ಫೋಟ..!

Published : Aug 02, 2023, 10:15 PM IST

ಬಿ.ಕೆ. ಹರಿಪ್ರಸಾದ್‌, ಬಿ.ಆರ್‌. ಪಾಟೀಲ್‌ ಬಳಿಕ ಇದೀಗ ರಾಯರೆಡ್ಡಿ ಅವರೂ ಕೂಡ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ದೆಹಲಿಯಲ್ಲಿ ಒಗ್ಗಟ್ಟಿನ ಸಭೆ ನಡೆಯುತ್ತಿದ್ದರೆ ಇತ್ತ ಕರ್ನಾಟಕದಲ್ಲಿ ಅಸಮಾಧಾನ ಮತ್ತೆ ಸ್ಫೋಟವಾಗಿದೆ. 

ಬೆಂಗಳೂರು(ಆ.02):  ಕಾಂಗ್ರೆಸ್‌ ಶಾಸಕರೊಬ್ಬರು ತಮ್ಮ ಭಾಷಣದ ಮೂಲಕ ಸುದ್ದಿಯಾಗಿದ್ದಾರೆ. ಮಂತ್ರಿಗಿರಿ ಸಿಗದಿದ್ದಕ್ಕೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ಬಿ.ಕೆ. ಹರಿಪ್ರಸಾದ್‌, ಬಿ.ಆರ್‌. ಪಾಟೀಲ್‌ ಬಳಿಕ ಇದೀಗ ರಾಯರೆಡ್ಡಿ ಅವರೂ ಕೂಡ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ದೆಹಲಿಯಲ್ಲಿ ಒಗ್ಗಟ್ಟಿನ ಸಭೆ ನಡೆಯುತ್ತಿದ್ದರೆ ಇತ್ತ ಕರ್ನಾಟಕದಲ್ಲಿ ಅಸಮಾಧಾನ ಮತ್ತೆ ಸ್ಫೋಟವಾಗಿದೆ. ಈ ಮೂಲಕ ಮಂತ್ರಿಗಿರಿ ಸಿಗದಿದ್ದಕ್ಕೆ ಬಸವರಾಜ ರಾಯರೆಡ್ಡಿ ಬಂಡೆದ್ರಾ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 

News 360°: ಮಣಿಪುರ ಹಿಂಸಾಚಾರಕ್ಕೆ ಧರ್ಮ ಸಂಘರ್ಷ ಕಾರಣನಾ?

19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more