Party Rounds: ಕಾಂಗ್ರೆಸ್‌ನಲ್ಲಿ ಮತ್ತೆ ಅಸಮಾಧಾನ ಸ್ಫೋಟ..!

Party Rounds: ಕಾಂಗ್ರೆಸ್‌ನಲ್ಲಿ ಮತ್ತೆ ಅಸಮಾಧಾನ ಸ್ಫೋಟ..!

Published : Aug 02, 2023, 10:15 PM IST

ಬಿ.ಕೆ. ಹರಿಪ್ರಸಾದ್‌, ಬಿ.ಆರ್‌. ಪಾಟೀಲ್‌ ಬಳಿಕ ಇದೀಗ ರಾಯರೆಡ್ಡಿ ಅವರೂ ಕೂಡ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ದೆಹಲಿಯಲ್ಲಿ ಒಗ್ಗಟ್ಟಿನ ಸಭೆ ನಡೆಯುತ್ತಿದ್ದರೆ ಇತ್ತ ಕರ್ನಾಟಕದಲ್ಲಿ ಅಸಮಾಧಾನ ಮತ್ತೆ ಸ್ಫೋಟವಾಗಿದೆ. 

ಬೆಂಗಳೂರು(ಆ.02):  ಕಾಂಗ್ರೆಸ್‌ ಶಾಸಕರೊಬ್ಬರು ತಮ್ಮ ಭಾಷಣದ ಮೂಲಕ ಸುದ್ದಿಯಾಗಿದ್ದಾರೆ. ಮಂತ್ರಿಗಿರಿ ಸಿಗದಿದ್ದಕ್ಕೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ಬಿ.ಕೆ. ಹರಿಪ್ರಸಾದ್‌, ಬಿ.ಆರ್‌. ಪಾಟೀಲ್‌ ಬಳಿಕ ಇದೀಗ ರಾಯರೆಡ್ಡಿ ಅವರೂ ಕೂಡ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ದೆಹಲಿಯಲ್ಲಿ ಒಗ್ಗಟ್ಟಿನ ಸಭೆ ನಡೆಯುತ್ತಿದ್ದರೆ ಇತ್ತ ಕರ್ನಾಟಕದಲ್ಲಿ ಅಸಮಾಧಾನ ಮತ್ತೆ ಸ್ಫೋಟವಾಗಿದೆ. ಈ ಮೂಲಕ ಮಂತ್ರಿಗಿರಿ ಸಿಗದಿದ್ದಕ್ಕೆ ಬಸವರಾಜ ರಾಯರೆಡ್ಡಿ ಬಂಡೆದ್ರಾ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 

News 360°: ಮಣಿಪುರ ಹಿಂಸಾಚಾರಕ್ಕೆ ಧರ್ಮ ಸಂಘರ್ಷ ಕಾರಣನಾ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more