ಸುಮಲತಾ ವಿರುದ್ಧ ರಾಜಕೀಯ ರಣಕಹಳೆ ಮೊಳಗಿಸಿದ ಕುಮಾರಸ್ವಾಮಿ

ಸುಮಲತಾ ವಿರುದ್ಧ ರಾಜಕೀಯ ರಣಕಹಳೆ ಮೊಳಗಿಸಿದ ಕುಮಾರಸ್ವಾಮಿ

Published : Jul 07, 2021, 03:27 PM IST

 ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಯಲ್ಲಿ ಸೋಲಿಸಿಯೇ ತೀರುತ್ತೇನೆ ಎಂದು ಶಪಥ ಮಾಡಿದ್ದಾರೆ. ಈ ಮೂಲಕ ಸುಮಲತಾ ವಿರುದ್ಧ ರಾಜಕೀಯ ಕಹಾಳೆ ಮೊಳಗಿಸಿದ್ದಾರೆ.

ಬೆಂಗಳೂರು/ಮಂಡ್ಯ, (ಜುಲೈ.07): ಕೆಆರ್‌ಎಸ್‌ ಡ್ಯಾಂ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ನಡುವಿನ ರಾಜಕೀಯ ಕಿತ್ತಾಟ ತಾರಕಕ್ಕೇರಿದೆ.

ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಸುಮಲತಾಗೆ ಜೆಡಿಎಸ್ ಶಾಸಕ ಪ್ರಶ್ನೆ

ಇನ್ನು ಇದೀಗ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಯಲ್ಲಿ ಸೋಲಿಸಿಯೇ ತೀರುತ್ತೇನೆ ಎಂದು ಶಪಥ ಮಾಡಿದ್ದಾರೆ. ಈ ಮೂಲಕ ಸುಮಲತಾ ವಿರುದ್ಧ ರಾಜಕೀಯ ಕಹಾಳೆ ಮೊಳಗಿಸಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್