ಮರಿ ಆನೆಗೆ ಅಂಬಾರಿ ಹೊರಿಸೋಕೆ ಆಗಲ್ಲ: ಬಿಎಸ್‌ವೈ ವಿರುದ್ಧ ಮತ್ತೆ ಸಿಡಿದೆದ್ದ ಸೈನಿಕ!

ಮರಿ ಆನೆಗೆ ಅಂಬಾರಿ ಹೊರಿಸೋಕೆ ಆಗಲ್ಲ: ಬಿಎಸ್‌ವೈ ವಿರುದ್ಧ ಮತ್ತೆ ಸಿಡಿದೆದ್ದ ಸೈನಿಕ!

Published : Jul 04, 2021, 06:19 PM IST

ಸಚಿವ ಸಿ.ಪಿ.ಯೋಗೇಶ್ವರ್ ಅವರು ಮತ್ತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದಾರೆ.

ಮೈಸೂರು, (ಜುಲೈ.04): ಸಚಿವ ಸಿ.ಪಿ.ಯೋಗೇಶ್ವರ್ ಅವರು ಮತ್ತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದಾರೆ.

'ಯಡಿಯೂರಪ್ಪನವರನ್ನ ಟಾರ್ಗೆಟ್ ಮಾಡಿದ್ರೆ ಸುಟ್ಟೋಗ್ತೀವಿ'

ಮೈಸೂರಿನಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸೈನಿಕ, ಸಿಎಂ ಹುದ್ದೆ ಅನ್ನೋದು ಮೈಸೂರಿನ ದಸರಾ ಸಂದರ್ಭದಲ್ಲಿ ಅಂಬಾರಿ ಹೊರುವ ಆನೆ ಇದ್ದಂತೆ. ಅಲ್ಲಿ ತಾಯಿ ಚಾಮುಂಡಿ ಇರ್ತಾಳೆ, ಅದಕ್ಕೆ ಅದರದ್ದೇ ಆದ ಗೌರವ ಇರುತ್ತದೆ. ಅದಕ್ಕಾಗಿ ಸಿಎಂ ಆದವರು ಸಂವೇದನಾ ಶೀಲ, ಆಲೋಚನೆಯುಳ್ಳ ವ್ಯಕ್ತಿಯಾಗಿರಬೇಕು ಎಂದು ಪರೋಕ್ಷವಾಗಿ ಬಿಎಸ್‌ವೈ ವಿರುದ್ಧ ಕಿಡಿಕಾರಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?