ಮರಿ ಆನೆಗೆ ಅಂಬಾರಿ ಹೊರಿಸೋಕೆ ಆಗಲ್ಲ: ಬಿಎಸ್‌ವೈ ವಿರುದ್ಧ ಮತ್ತೆ ಸಿಡಿದೆದ್ದ ಸೈನಿಕ!

ಮರಿ ಆನೆಗೆ ಅಂಬಾರಿ ಹೊರಿಸೋಕೆ ಆಗಲ್ಲ: ಬಿಎಸ್‌ವೈ ವಿರುದ್ಧ ಮತ್ತೆ ಸಿಡಿದೆದ್ದ ಸೈನಿಕ!

Published : Jul 04, 2021, 06:19 PM IST

ಸಚಿವ ಸಿ.ಪಿ.ಯೋಗೇಶ್ವರ್ ಅವರು ಮತ್ತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದಾರೆ.

ಮೈಸೂರು, (ಜುಲೈ.04): ಸಚಿವ ಸಿ.ಪಿ.ಯೋಗೇಶ್ವರ್ ಅವರು ಮತ್ತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದಾರೆ.

'ಯಡಿಯೂರಪ್ಪನವರನ್ನ ಟಾರ್ಗೆಟ್ ಮಾಡಿದ್ರೆ ಸುಟ್ಟೋಗ್ತೀವಿ'

ಮೈಸೂರಿನಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸೈನಿಕ, ಸಿಎಂ ಹುದ್ದೆ ಅನ್ನೋದು ಮೈಸೂರಿನ ದಸರಾ ಸಂದರ್ಭದಲ್ಲಿ ಅಂಬಾರಿ ಹೊರುವ ಆನೆ ಇದ್ದಂತೆ. ಅಲ್ಲಿ ತಾಯಿ ಚಾಮುಂಡಿ ಇರ್ತಾಳೆ, ಅದಕ್ಕೆ ಅದರದ್ದೇ ಆದ ಗೌರವ ಇರುತ್ತದೆ. ಅದಕ್ಕಾಗಿ ಸಿಎಂ ಆದವರು ಸಂವೇದನಾ ಶೀಲ, ಆಲೋಚನೆಯುಳ್ಳ ವ್ಯಕ್ತಿಯಾಗಿರಬೇಕು ಎಂದು ಪರೋಕ್ಷವಾಗಿ ಬಿಎಸ್‌ವೈ ವಿರುದ್ಧ ಕಿಡಿಕಾರಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!