ಮರಿ ಆನೆಗೆ ಅಂಬಾರಿ ಹೊರಿಸೋಕೆ ಆಗಲ್ಲ: ಬಿಎಸ್‌ವೈ ವಿರುದ್ಧ ಮತ್ತೆ ಸಿಡಿದೆದ್ದ ಸೈನಿಕ!

ಮರಿ ಆನೆಗೆ ಅಂಬಾರಿ ಹೊರಿಸೋಕೆ ಆಗಲ್ಲ: ಬಿಎಸ್‌ವೈ ವಿರುದ್ಧ ಮತ್ತೆ ಸಿಡಿದೆದ್ದ ಸೈನಿಕ!

Published : Jul 04, 2021, 06:19 PM IST

ಸಚಿವ ಸಿ.ಪಿ.ಯೋಗೇಶ್ವರ್ ಅವರು ಮತ್ತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದಾರೆ.

ಮೈಸೂರು, (ಜುಲೈ.04): ಸಚಿವ ಸಿ.ಪಿ.ಯೋಗೇಶ್ವರ್ ಅವರು ಮತ್ತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದಾರೆ.

'ಯಡಿಯೂರಪ್ಪನವರನ್ನ ಟಾರ್ಗೆಟ್ ಮಾಡಿದ್ರೆ ಸುಟ್ಟೋಗ್ತೀವಿ'

ಮೈಸೂರಿನಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸೈನಿಕ, ಸಿಎಂ ಹುದ್ದೆ ಅನ್ನೋದು ಮೈಸೂರಿನ ದಸರಾ ಸಂದರ್ಭದಲ್ಲಿ ಅಂಬಾರಿ ಹೊರುವ ಆನೆ ಇದ್ದಂತೆ. ಅಲ್ಲಿ ತಾಯಿ ಚಾಮುಂಡಿ ಇರ್ತಾಳೆ, ಅದಕ್ಕೆ ಅದರದ್ದೇ ಆದ ಗೌರವ ಇರುತ್ತದೆ. ಅದಕ್ಕಾಗಿ ಸಿಎಂ ಆದವರು ಸಂವೇದನಾ ಶೀಲ, ಆಲೋಚನೆಯುಳ್ಳ ವ್ಯಕ್ತಿಯಾಗಿರಬೇಕು ಎಂದು ಪರೋಕ್ಷವಾಗಿ ಬಿಎಸ್‌ವೈ ವಿರುದ್ಧ ಕಿಡಿಕಾರಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!