ಕರುನಾಡಲ್ಲಿ ಬಿಜೆಪಿ ದಿಗ್ಗಜರ ರೌಂಡ್ಸ್‌: ಅಭ್ಯರ್ಥಿಗಳ ಪರ 'ಯೋಗಿ' ಅಬ್ಬರ

ಕರುನಾಡಲ್ಲಿ ಬಿಜೆಪಿ ದಿಗ್ಗಜರ ರೌಂಡ್ಸ್‌: ಅಭ್ಯರ್ಥಿಗಳ ಪರ 'ಯೋಗಿ' ಅಬ್ಬರ

Published : Apr 30, 2023, 10:23 AM IST

ಆಂಜನೇಯನ ನಾಡಿಗೆ ಯೋಗಿ ಆದಿತ್ಯನಾಥ್‌ ಎಂಟ್ರಿ
ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ
ಮಂಗಳೂರಿನಲ್ಲಿ ಜೆ.ಪಿ. ನಡ್ಡಾ ಮತಬೇಟೆ

ರಾಜ್ಯಕ್ಕೆ ಇಂದು ಸಹ ಬಿಜೆಪಿಯ ದಿಗ್ಗಜ ನಾಯಕರು ಭೇಟಿ ನೀಡುತ್ತಿದ್ದು, ಪಕ್ಷ ವೀಕ್ ಇರುವ ಕಡೆ ಪ್ರಚಾರ ನಡೆಸಲಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್‌, ಜೆ.ಪಿ. ನಡ್ಡಾ ರಾಜ್ಯದಲ್ಲಿ ಕ್ಯಾಂಪೇನ್‌ ಮಾಡಲಿದ್ದಾರೆ.  ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಯೋಗಿ ಆದಿತ್ಯನಾತ್‌ ಮತಬೇಟೆ ನಡೆಸಲಿದ್ದಾರೆ. ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಶಿವರಾಜ್‌ ಪಾಟೀಲ್‌ ಪರ ಪ್ರಚಾರ ಮಾಡಲಿದ್ದಾರೆ. ಮಂಗಳೂರು, ದಾವಣಗೆರೆಯಲ್ಲಿ ಜೆ.ಪಿ. ನಡ್ಡಾ ಸಂಚಾರ ನಡೆಸಲಿದ್ದಾರೆ. ಅಲ್ಲದೇ ಸುಳ್ಯದ ಪ್ರವೀಣ್‌ ನೆಟ್ಟಾರು ಮನೆಗು ನಡ್ಡಾ ಭೇಟಿ ನೀಡಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯಲ್ಲಿ ನಡ್ಡಾ ಭಾಗಿಯಾಗಿ, ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರ ಅಖಾಡಕ್ಕೆ 'ನಮೋ' ಎಂಟ್ರಿ: ಇಂದು ಮೈಸೂರು ಭಾಗದಲ್ಲಿ ಮತಬೇಟೆ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more