ಕರುನಾಡಲ್ಲಿ ಬಿಜೆಪಿ ದಿಗ್ಗಜರ ರೌಂಡ್ಸ್‌: ಅಭ್ಯರ್ಥಿಗಳ ಪರ 'ಯೋಗಿ' ಅಬ್ಬರ

ಕರುನಾಡಲ್ಲಿ ಬಿಜೆಪಿ ದಿಗ್ಗಜರ ರೌಂಡ್ಸ್‌: ಅಭ್ಯರ್ಥಿಗಳ ಪರ 'ಯೋಗಿ' ಅಬ್ಬರ

Published : Apr 30, 2023, 10:23 AM IST

ಆಂಜನೇಯನ ನಾಡಿಗೆ ಯೋಗಿ ಆದಿತ್ಯನಾಥ್‌ ಎಂಟ್ರಿ
ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ
ಮಂಗಳೂರಿನಲ್ಲಿ ಜೆ.ಪಿ. ನಡ್ಡಾ ಮತಬೇಟೆ

ರಾಜ್ಯಕ್ಕೆ ಇಂದು ಸಹ ಬಿಜೆಪಿಯ ದಿಗ್ಗಜ ನಾಯಕರು ಭೇಟಿ ನೀಡುತ್ತಿದ್ದು, ಪಕ್ಷ ವೀಕ್ ಇರುವ ಕಡೆ ಪ್ರಚಾರ ನಡೆಸಲಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್‌, ಜೆ.ಪಿ. ನಡ್ಡಾ ರಾಜ್ಯದಲ್ಲಿ ಕ್ಯಾಂಪೇನ್‌ ಮಾಡಲಿದ್ದಾರೆ.  ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಯೋಗಿ ಆದಿತ್ಯನಾತ್‌ ಮತಬೇಟೆ ನಡೆಸಲಿದ್ದಾರೆ. ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಶಿವರಾಜ್‌ ಪಾಟೀಲ್‌ ಪರ ಪ್ರಚಾರ ಮಾಡಲಿದ್ದಾರೆ. ಮಂಗಳೂರು, ದಾವಣಗೆರೆಯಲ್ಲಿ ಜೆ.ಪಿ. ನಡ್ಡಾ ಸಂಚಾರ ನಡೆಸಲಿದ್ದಾರೆ. ಅಲ್ಲದೇ ಸುಳ್ಯದ ಪ್ರವೀಣ್‌ ನೆಟ್ಟಾರು ಮನೆಗು ನಡ್ಡಾ ಭೇಟಿ ನೀಡಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯಲ್ಲಿ ನಡ್ಡಾ ಭಾಗಿಯಾಗಿ, ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರ ಅಖಾಡಕ್ಕೆ 'ನಮೋ' ಎಂಟ್ರಿ: ಇಂದು ಮೈಸೂರು ಭಾಗದಲ್ಲಿ ಮತಬೇಟೆ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more