ಕರುನಾಡಲ್ಲಿ ಬಿಜೆಪಿ ದಿಗ್ಗಜರ ರೌಂಡ್ಸ್‌: ಅಭ್ಯರ್ಥಿಗಳ ಪರ 'ಯೋಗಿ' ಅಬ್ಬರ

ಕರುನಾಡಲ್ಲಿ ಬಿಜೆಪಿ ದಿಗ್ಗಜರ ರೌಂಡ್ಸ್‌: ಅಭ್ಯರ್ಥಿಗಳ ಪರ 'ಯೋಗಿ' ಅಬ್ಬರ

Published : Apr 30, 2023, 10:23 AM IST

ಆಂಜನೇಯನ ನಾಡಿಗೆ ಯೋಗಿ ಆದಿತ್ಯನಾಥ್‌ ಎಂಟ್ರಿ
ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ
ಮಂಗಳೂರಿನಲ್ಲಿ ಜೆ.ಪಿ. ನಡ್ಡಾ ಮತಬೇಟೆ

ರಾಜ್ಯಕ್ಕೆ ಇಂದು ಸಹ ಬಿಜೆಪಿಯ ದಿಗ್ಗಜ ನಾಯಕರು ಭೇಟಿ ನೀಡುತ್ತಿದ್ದು, ಪಕ್ಷ ವೀಕ್ ಇರುವ ಕಡೆ ಪ್ರಚಾರ ನಡೆಸಲಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್‌, ಜೆ.ಪಿ. ನಡ್ಡಾ ರಾಜ್ಯದಲ್ಲಿ ಕ್ಯಾಂಪೇನ್‌ ಮಾಡಲಿದ್ದಾರೆ.  ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಯೋಗಿ ಆದಿತ್ಯನಾತ್‌ ಮತಬೇಟೆ ನಡೆಸಲಿದ್ದಾರೆ. ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಶಿವರಾಜ್‌ ಪಾಟೀಲ್‌ ಪರ ಪ್ರಚಾರ ಮಾಡಲಿದ್ದಾರೆ. ಮಂಗಳೂರು, ದಾವಣಗೆರೆಯಲ್ಲಿ ಜೆ.ಪಿ. ನಡ್ಡಾ ಸಂಚಾರ ನಡೆಸಲಿದ್ದಾರೆ. ಅಲ್ಲದೇ ಸುಳ್ಯದ ಪ್ರವೀಣ್‌ ನೆಟ್ಟಾರು ಮನೆಗು ನಡ್ಡಾ ಭೇಟಿ ನೀಡಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯಲ್ಲಿ ನಡ್ಡಾ ಭಾಗಿಯಾಗಿ, ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರ ಅಖಾಡಕ್ಕೆ 'ನಮೋ' ಎಂಟ್ರಿ: ಇಂದು ಮೈಸೂರು ಭಾಗದಲ್ಲಿ ಮತಬೇಟೆ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more