ಕರಾವಳಿಯಲ್ಲಿ ಇಂದು ಯೋಗಿ ಮಿಂಚು: ಕಾರ್ಕಳದಲ್ಲಿ ಸುನೀಲ್‌ ಕುಮಾರ್‌ ಪರ ಮತಶಿಕಾರಿ

ಕರಾವಳಿಯಲ್ಲಿ ಇಂದು ಯೋಗಿ ಮಿಂಚು: ಕಾರ್ಕಳದಲ್ಲಿ ಸುನೀಲ್‌ ಕುಮಾರ್‌ ಪರ ಮತಶಿಕಾರಿ

Published : May 06, 2023, 10:46 AM ISTUpdated : May 06, 2023, 10:47 AM IST

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮೇ. 6ರಂದು ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸುನೀಲ್‌ ಕುಮಾರ್‌ ಪರ ರೋಡ್‌ ಶೋ ನಡೆಸಲಿದ್ದಾರೆ.

ಉಡುಪಿ: ಇಂದು ಕರಾವಳಿ ಭಾಗದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ರೋಡ್ ಶೋ ನಡೆಸಲಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನೀಲ್‌ ಕುಮಾರ್‌ ಪರ ಯೋಗಿ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 1.15ಕ್ಕೆ ಯೋಗಿ ಕಾರ್ಕಳಕ್ಕೆ ಆಗಮಿಸಲಿದ್ದು, ರಸ್ತೆ ಮೂಲಕ ಪ್ರಚಾರ ವಾಹನದಲ್ಲಿ ಯೋಗಿ ಮತಬೇಟೆ ನಡೆಸಲಿದ್ದಾರೆ. ಬಳಿಕ ಗಾಂಧಿ ಮೈದಾನದಲ್ಲಿ ಪ್ರಚಾರ ವಾಹನದಲ್ಲಿ ಭಾಷಣ ಮಾಡಲಿದ್ದಾರೆ.  ಇನ್ನೂ ಯೋಗಿ ಬೃಹತ್ ರೋಡ್ ಶೋ  ಅನಂತಶಯನ ವೃತ್ತದಿಂದ ನಗರದ ಮುಖ್ಯರಸ್ತೆಯಲ್ಲಿ ಸಾಗಿ ಶ್ರೀ ವೆಂಕಟರಮಣ ದೇವಸ್ಥಾನದ ವರೆಗೆ ಬರಲಿದೆ. ಯೋಗಿ ಆದಿತ್ಯನಾಥ್‌ ಆಗಮನ ಹಿನ್ನೆಲೆ ನಗರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ರೋಡ್‌ ಶೋ ವೇಳೆ ಭದ್ರತೆ ಹಿನ್ನೆಲೆಯಲ್ಲಿ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಪೊಲೀಸರು ಈಗಾಗಲೇ ಸೂಚನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಕುರುಕ್ಷೇತ್ರದ ಕೊನೇ ಕ್ಷಣದಲ್ಲಿ ಅಪ್ಪ-ಮಗನ ಆಟ, ಅಖಾಡಕ್ಕೆ ಬಿಎಸ್’ವೈ-ವಿಜಯೇಂದ್ರ..!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more