ಕರಾವಳಿಯಲ್ಲಿ ಇಂದು ಯೋಗಿ ಮಿಂಚು: ಕಾರ್ಕಳದಲ್ಲಿ ಸುನೀಲ್‌ ಕುಮಾರ್‌ ಪರ ಮತಶಿಕಾರಿ

ಕರಾವಳಿಯಲ್ಲಿ ಇಂದು ಯೋಗಿ ಮಿಂಚು: ಕಾರ್ಕಳದಲ್ಲಿ ಸುನೀಲ್‌ ಕುಮಾರ್‌ ಪರ ಮತಶಿಕಾರಿ

Published : May 06, 2023, 10:46 AM ISTUpdated : May 06, 2023, 10:47 AM IST

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮೇ. 6ರಂದು ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸುನೀಲ್‌ ಕುಮಾರ್‌ ಪರ ರೋಡ್‌ ಶೋ ನಡೆಸಲಿದ್ದಾರೆ.

ಉಡುಪಿ: ಇಂದು ಕರಾವಳಿ ಭಾಗದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ರೋಡ್ ಶೋ ನಡೆಸಲಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನೀಲ್‌ ಕುಮಾರ್‌ ಪರ ಯೋಗಿ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 1.15ಕ್ಕೆ ಯೋಗಿ ಕಾರ್ಕಳಕ್ಕೆ ಆಗಮಿಸಲಿದ್ದು, ರಸ್ತೆ ಮೂಲಕ ಪ್ರಚಾರ ವಾಹನದಲ್ಲಿ ಯೋಗಿ ಮತಬೇಟೆ ನಡೆಸಲಿದ್ದಾರೆ. ಬಳಿಕ ಗಾಂಧಿ ಮೈದಾನದಲ್ಲಿ ಪ್ರಚಾರ ವಾಹನದಲ್ಲಿ ಭಾಷಣ ಮಾಡಲಿದ್ದಾರೆ.  ಇನ್ನೂ ಯೋಗಿ ಬೃಹತ್ ರೋಡ್ ಶೋ  ಅನಂತಶಯನ ವೃತ್ತದಿಂದ ನಗರದ ಮುಖ್ಯರಸ್ತೆಯಲ್ಲಿ ಸಾಗಿ ಶ್ರೀ ವೆಂಕಟರಮಣ ದೇವಸ್ಥಾನದ ವರೆಗೆ ಬರಲಿದೆ. ಯೋಗಿ ಆದಿತ್ಯನಾಥ್‌ ಆಗಮನ ಹಿನ್ನೆಲೆ ನಗರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ರೋಡ್‌ ಶೋ ವೇಳೆ ಭದ್ರತೆ ಹಿನ್ನೆಲೆಯಲ್ಲಿ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಪೊಲೀಸರು ಈಗಾಗಲೇ ಸೂಚನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಕುರುಕ್ಷೇತ್ರದ ಕೊನೇ ಕ್ಷಣದಲ್ಲಿ ಅಪ್ಪ-ಮಗನ ಆಟ, ಅಖಾಡಕ್ಕೆ ಬಿಎಸ್’ವೈ-ವಿಜಯೇಂದ್ರ..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more