ಕರಾವಳಿಯಲ್ಲಿ ಇಂದು ಯೋಗಿ ಮಿಂಚು: ಕಾರ್ಕಳದಲ್ಲಿ ಸುನೀಲ್‌ ಕುಮಾರ್‌ ಪರ ಮತಶಿಕಾರಿ

ಕರಾವಳಿಯಲ್ಲಿ ಇಂದು ಯೋಗಿ ಮಿಂಚು: ಕಾರ್ಕಳದಲ್ಲಿ ಸುನೀಲ್‌ ಕುಮಾರ್‌ ಪರ ಮತಶಿಕಾರಿ

Published : May 06, 2023, 10:46 AM ISTUpdated : May 06, 2023, 10:47 AM IST

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮೇ. 6ರಂದು ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸುನೀಲ್‌ ಕುಮಾರ್‌ ಪರ ರೋಡ್‌ ಶೋ ನಡೆಸಲಿದ್ದಾರೆ.

ಉಡುಪಿ: ಇಂದು ಕರಾವಳಿ ಭಾಗದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ರೋಡ್ ಶೋ ನಡೆಸಲಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನೀಲ್‌ ಕುಮಾರ್‌ ಪರ ಯೋಗಿ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 1.15ಕ್ಕೆ ಯೋಗಿ ಕಾರ್ಕಳಕ್ಕೆ ಆಗಮಿಸಲಿದ್ದು, ರಸ್ತೆ ಮೂಲಕ ಪ್ರಚಾರ ವಾಹನದಲ್ಲಿ ಯೋಗಿ ಮತಬೇಟೆ ನಡೆಸಲಿದ್ದಾರೆ. ಬಳಿಕ ಗಾಂಧಿ ಮೈದಾನದಲ್ಲಿ ಪ್ರಚಾರ ವಾಹನದಲ್ಲಿ ಭಾಷಣ ಮಾಡಲಿದ್ದಾರೆ.  ಇನ್ನೂ ಯೋಗಿ ಬೃಹತ್ ರೋಡ್ ಶೋ  ಅನಂತಶಯನ ವೃತ್ತದಿಂದ ನಗರದ ಮುಖ್ಯರಸ್ತೆಯಲ್ಲಿ ಸಾಗಿ ಶ್ರೀ ವೆಂಕಟರಮಣ ದೇವಸ್ಥಾನದ ವರೆಗೆ ಬರಲಿದೆ. ಯೋಗಿ ಆದಿತ್ಯನಾಥ್‌ ಆಗಮನ ಹಿನ್ನೆಲೆ ನಗರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ರೋಡ್‌ ಶೋ ವೇಳೆ ಭದ್ರತೆ ಹಿನ್ನೆಲೆಯಲ್ಲಿ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಪೊಲೀಸರು ಈಗಾಗಲೇ ಸೂಚನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಕುರುಕ್ಷೇತ್ರದ ಕೊನೇ ಕ್ಷಣದಲ್ಲಿ ಅಪ್ಪ-ಮಗನ ಆಟ, ಅಖಾಡಕ್ಕೆ ಬಿಎಸ್’ವೈ-ವಿಜಯೇಂದ್ರ..!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more