ಎಲ್ಲರನ್ನು ಓಲೈಸಿದ್ರೆನೇ ರಾಜಕಾರಣ ಮಾಡೋಕೆ ಆಗೋದು..! ಎಂಟಿಬಿ ಸಮರ್ಥನೆ

ಎಲ್ಲರನ್ನು ಓಲೈಸಿದ್ರೆನೇ ರಾಜಕಾರಣ ಮಾಡೋಕೆ ಆಗೋದು..! ಎಂಟಿಬಿ ಸಮರ್ಥನೆ

Published : Jan 17, 2023, 04:59 PM IST

ಹೊಸಕೋಟೆಯಲ್ಲಿ ಮುಸ್ಲಿಂ ಮತಗಳನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ನಿನ್ನೆ ರಾತ್ರಿಯಿಡೀ ಖವ್ವಾಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ಗಾಯಕನ ಮೇಲೆ ಸಾರ್ವಜನಿಕರು ನೋಟಿನ ಮಳೆ ಸುರಿಸಿದ್ದನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

 

ಹೊಸಕೋಟೆ  (ಜ.17): ಹೊಸಕೋಟೆಯಲ್ಲಿ ಮುಸ್ಲಿಂ ಮತಗಳನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ನಿನ್ನೆ ರಾತ್ರಿಯಿಡೀ ಖವ್ವಾಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ಮತ್ತು ಅವರ ಪುತ್ತ ಪುರುಷೋತ್ತಮ್‌ ಮುಸ್ಲಿಂ ಟೊಪ್ಪಿಗೆ ಹಾಕಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಖವ್ವಾಲಿ ಹಾಡುವ ಕಲಾವಿದನ ಮೇಲೆ ಅಲ್ಲಿದ್ದ ಸಾರ್ವಜನಿಕರು ನೋಟಿನ ಮಳೆಯನ್ನೇ ಸುರಿಸಿದ್ದರು. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಬಗ್ಗೆ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್‌ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಅಲ್ಲಿದ್ದ ಕೆಲವರು 10 ರೂ. ಹಾಗೂ 20 ರೂ. ನೋಟುಗಳನ್ನು ಖವ್ವಾಲಿ ಕಲಾವಿದನ ಮೇಲೆ ಹಾಕಿದ್ದಾರೆ. ಕಾರ್ಯಕ್ರಮ ಆಯೋಜಕರು ಈ ರೀತಿ ಹಣವನ್ನು ಹಾಕಿಲ್ಲ. ಯಾವುದೇ ತಪ್ಪಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more