ಎಲ್ಲರನ್ನು ಓಲೈಸಿದ್ರೆನೇ ರಾಜಕಾರಣ ಮಾಡೋಕೆ ಆಗೋದು..! ಎಂಟಿಬಿ ಸಮರ್ಥನೆ

ಎಲ್ಲರನ್ನು ಓಲೈಸಿದ್ರೆನೇ ರಾಜಕಾರಣ ಮಾಡೋಕೆ ಆಗೋದು..! ಎಂಟಿಬಿ ಸಮರ್ಥನೆ

Published : Jan 17, 2023, 04:59 PM IST

ಹೊಸಕೋಟೆಯಲ್ಲಿ ಮುಸ್ಲಿಂ ಮತಗಳನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ನಿನ್ನೆ ರಾತ್ರಿಯಿಡೀ ಖವ್ವಾಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ಗಾಯಕನ ಮೇಲೆ ಸಾರ್ವಜನಿಕರು ನೋಟಿನ ಮಳೆ ಸುರಿಸಿದ್ದನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

 

ಹೊಸಕೋಟೆ  (ಜ.17): ಹೊಸಕೋಟೆಯಲ್ಲಿ ಮುಸ್ಲಿಂ ಮತಗಳನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ನಿನ್ನೆ ರಾತ್ರಿಯಿಡೀ ಖವ್ವಾಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ಮತ್ತು ಅವರ ಪುತ್ತ ಪುರುಷೋತ್ತಮ್‌ ಮುಸ್ಲಿಂ ಟೊಪ್ಪಿಗೆ ಹಾಕಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಖವ್ವಾಲಿ ಹಾಡುವ ಕಲಾವಿದನ ಮೇಲೆ ಅಲ್ಲಿದ್ದ ಸಾರ್ವಜನಿಕರು ನೋಟಿನ ಮಳೆಯನ್ನೇ ಸುರಿಸಿದ್ದರು. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಬಗ್ಗೆ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್‌ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಅಲ್ಲಿದ್ದ ಕೆಲವರು 10 ರೂ. ಹಾಗೂ 20 ರೂ. ನೋಟುಗಳನ್ನು ಖವ್ವಾಲಿ ಕಲಾವಿದನ ಮೇಲೆ ಹಾಕಿದ್ದಾರೆ. ಕಾರ್ಯಕ್ರಮ ಆಯೋಜಕರು ಈ ರೀತಿ ಹಣವನ್ನು ಹಾಕಿಲ್ಲ. ಯಾವುದೇ ತಪ್ಪಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more