ಎಲ್ಲರನ್ನು ಓಲೈಸಿದ್ರೆನೇ ರಾಜಕಾರಣ ಮಾಡೋಕೆ ಆಗೋದು..! ಎಂಟಿಬಿ ಸಮರ್ಥನೆ

ಎಲ್ಲರನ್ನು ಓಲೈಸಿದ್ರೆನೇ ರಾಜಕಾರಣ ಮಾಡೋಕೆ ಆಗೋದು..! ಎಂಟಿಬಿ ಸಮರ್ಥನೆ

Published : Jan 17, 2023, 04:59 PM IST

ಹೊಸಕೋಟೆಯಲ್ಲಿ ಮುಸ್ಲಿಂ ಮತಗಳನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ನಿನ್ನೆ ರಾತ್ರಿಯಿಡೀ ಖವ್ವಾಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ಗಾಯಕನ ಮೇಲೆ ಸಾರ್ವಜನಿಕರು ನೋಟಿನ ಮಳೆ ಸುರಿಸಿದ್ದನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

 

ಹೊಸಕೋಟೆ  (ಜ.17): ಹೊಸಕೋಟೆಯಲ್ಲಿ ಮುಸ್ಲಿಂ ಮತಗಳನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ನಿನ್ನೆ ರಾತ್ರಿಯಿಡೀ ಖವ್ವಾಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ಮತ್ತು ಅವರ ಪುತ್ತ ಪುರುಷೋತ್ತಮ್‌ ಮುಸ್ಲಿಂ ಟೊಪ್ಪಿಗೆ ಹಾಕಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಖವ್ವಾಲಿ ಹಾಡುವ ಕಲಾವಿದನ ಮೇಲೆ ಅಲ್ಲಿದ್ದ ಸಾರ್ವಜನಿಕರು ನೋಟಿನ ಮಳೆಯನ್ನೇ ಸುರಿಸಿದ್ದರು. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಬಗ್ಗೆ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್‌ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಅಲ್ಲಿದ್ದ ಕೆಲವರು 10 ರೂ. ಹಾಗೂ 20 ರೂ. ನೋಟುಗಳನ್ನು ಖವ್ವಾಲಿ ಕಲಾವಿದನ ಮೇಲೆ ಹಾಕಿದ್ದಾರೆ. ಕಾರ್ಯಕ್ರಮ ಆಯೋಜಕರು ಈ ರೀತಿ ಹಣವನ್ನು ಹಾಕಿಲ್ಲ. ಯಾವುದೇ ತಪ್ಪಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more