ನಿನ್ನ ಮಾತು ನಿನ್ನ ಸಂಸ್ಕಾರ ತೋರಿಸಿಕೊಟ್ಟಿದೆ: ಸಿದ್ದರಾಮಯ್ಯಗೆ ಶ್ರೀರಾಮುಲು ಟಾಂಗ್

ನಿನ್ನ ಮಾತು ನಿನ್ನ ಸಂಸ್ಕಾರ ತೋರಿಸಿಕೊಟ್ಟಿದೆ: ಸಿದ್ದರಾಮಯ್ಯಗೆ ಶ್ರೀರಾಮುಲು ಟಾಂಗ್

Published : Jan 04, 2023, 04:48 PM IST

ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಮರಿಗೆ ಹೋಲಿಕೆ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಾರಿಗೆ ಸಚಿವ ಬಿ.ಶ್ರೀರಾಮುಲು, ನಿನ್ನ ಮಾತುಗಳು ನಿನ್ನ ಸಂಸ್ಕಾರವನ್ನು ತೋರಿಸಿಕೊಟ್ಟಿದೆ ಎಂದು ಸಿದ್ದರಾಮಯ್ಯ ಅವರಿಗೆ ಏಕವಚನದಲ್ಲಿ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ (ಜ.04): ಸಿದ್ದರಾಮಯ್ಯ ಅವರು ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಮರಿಗೆ ಹೋಲಿಕೆ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಾರಿಗೆ ಸಚಿವ ಬಿ.ಶ್ರೀರಾಮುಲು, ನಿನ್ನ ಮಾತುಗಳು ನಿನ್ನ ಸಂಸ್ಕಾರವನ್ನು ತೋರಿಸಿಕೊಟ್ಟಿದೆ ಎಂದು ಸಿದ್ದರಾಮಯ್ಯ ಅವರಿಗೆ ಏಕವಚನದಲ್ಲಿ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು.

ಬೊಮ್ಮಾಯಿ ಸರ್ಕಾರ ಬಳ್ಳಾರಿಗೆ ನೀಡಿದ ಕೊಡುಗೆ ವಿವರಣೆ ನೀಡಿದ ರಾಮುಲು. ಬಳ್ಳಾರಿ ಜನರಿಗೆ ಹತ್ತು ಸಾವಿರ‌ ಜನರಿಗೆ ಪಟ್ಟಾ ನೀಡೋ ಕೆಲಸ ಮಾಡ್ತಿದ್ದೇವೆ. ಬಳ್ಳಾರಿ ವಿಮಾನ ನಿಲ್ದಾಣಕ್ಕೆ ನೂರು ಕೋಟಿ ಅನುದಾನ ನೀಡಿದ್ದಾರೆ ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದಾಗ ಬಳ್ಳಾರಿಗೆ ಬಂದ ಅಭಿವೃದ್ಧಿ ಅನುದಾನ ಸಮತೋಲನ ಮಾಡಿ ನೋಡಿ. ಚುನಾವಣೆ ಬಂದಾಗ ಮಾತ್ರ ಕೆಲವರಿಗೆ ಸ್ಲಂ ಜನರು, ಬಡವರು, ಕೆಳ ವರ್ಗದ ಜನರು ನೆನಪಾಗ್ತಾರೆ. ಆದರೆ ನಮ್ಮ ಸರ್ಕಾರ ಹಾಗಲ್ಲ ನಿರಂತರವಾಗಿ ಜನರೊಂದಿಗೆ ಇರುತ್ತೇವೆ. ಮೀಸಲಾತಿ ಹೆಚ್ಚಳ ಮಾಡಿರೋದು ನಮ್ಮ ಸರ್ಕಾರ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

Assembly election: ಸಿದ್ದರಾಮಯ್ಯ ನಾಯಿಮರಿ ಹೇಳಿಕೆಗೆ ಜ್ಞಾನಿಯಂತೆ ಉತ್ತರಿಸಿದ ಸಿಎಂ ಬೊಮ್ಮಾಯಿ: ಸಿದ್ದುಗೆ ನಾಚಿಕೆ..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more