ನಿನ್ನ ಮಾತು ನಿನ್ನ ಸಂಸ್ಕಾರ ತೋರಿಸಿಕೊಟ್ಟಿದೆ: ಸಿದ್ದರಾಮಯ್ಯಗೆ ಶ್ರೀರಾಮುಲು ಟಾಂಗ್

ನಿನ್ನ ಮಾತು ನಿನ್ನ ಸಂಸ್ಕಾರ ತೋರಿಸಿಕೊಟ್ಟಿದೆ: ಸಿದ್ದರಾಮಯ್ಯಗೆ ಶ್ರೀರಾಮುಲು ಟಾಂಗ್

Published : Jan 04, 2023, 04:48 PM IST

ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಮರಿಗೆ ಹೋಲಿಕೆ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಾರಿಗೆ ಸಚಿವ ಬಿ.ಶ್ರೀರಾಮುಲು, ನಿನ್ನ ಮಾತುಗಳು ನಿನ್ನ ಸಂಸ್ಕಾರವನ್ನು ತೋರಿಸಿಕೊಟ್ಟಿದೆ ಎಂದು ಸಿದ್ದರಾಮಯ್ಯ ಅವರಿಗೆ ಏಕವಚನದಲ್ಲಿ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ (ಜ.04): ಸಿದ್ದರಾಮಯ್ಯ ಅವರು ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಮರಿಗೆ ಹೋಲಿಕೆ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಾರಿಗೆ ಸಚಿವ ಬಿ.ಶ್ರೀರಾಮುಲು, ನಿನ್ನ ಮಾತುಗಳು ನಿನ್ನ ಸಂಸ್ಕಾರವನ್ನು ತೋರಿಸಿಕೊಟ್ಟಿದೆ ಎಂದು ಸಿದ್ದರಾಮಯ್ಯ ಅವರಿಗೆ ಏಕವಚನದಲ್ಲಿ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು.

ಬೊಮ್ಮಾಯಿ ಸರ್ಕಾರ ಬಳ್ಳಾರಿಗೆ ನೀಡಿದ ಕೊಡುಗೆ ವಿವರಣೆ ನೀಡಿದ ರಾಮುಲು. ಬಳ್ಳಾರಿ ಜನರಿಗೆ ಹತ್ತು ಸಾವಿರ‌ ಜನರಿಗೆ ಪಟ್ಟಾ ನೀಡೋ ಕೆಲಸ ಮಾಡ್ತಿದ್ದೇವೆ. ಬಳ್ಳಾರಿ ವಿಮಾನ ನಿಲ್ದಾಣಕ್ಕೆ ನೂರು ಕೋಟಿ ಅನುದಾನ ನೀಡಿದ್ದಾರೆ ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದಾಗ ಬಳ್ಳಾರಿಗೆ ಬಂದ ಅಭಿವೃದ್ಧಿ ಅನುದಾನ ಸಮತೋಲನ ಮಾಡಿ ನೋಡಿ. ಚುನಾವಣೆ ಬಂದಾಗ ಮಾತ್ರ ಕೆಲವರಿಗೆ ಸ್ಲಂ ಜನರು, ಬಡವರು, ಕೆಳ ವರ್ಗದ ಜನರು ನೆನಪಾಗ್ತಾರೆ. ಆದರೆ ನಮ್ಮ ಸರ್ಕಾರ ಹಾಗಲ್ಲ ನಿರಂತರವಾಗಿ ಜನರೊಂದಿಗೆ ಇರುತ್ತೇವೆ. ಮೀಸಲಾತಿ ಹೆಚ್ಚಳ ಮಾಡಿರೋದು ನಮ್ಮ ಸರ್ಕಾರ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

Assembly election: ಸಿದ್ದರಾಮಯ್ಯ ನಾಯಿಮರಿ ಹೇಳಿಕೆಗೆ ಜ್ಞಾನಿಯಂತೆ ಉತ್ತರಿಸಿದ ಸಿಎಂ ಬೊಮ್ಮಾಯಿ: ಸಿದ್ದುಗೆ ನಾಚಿಕೆ..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more