ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ! ವಿಡಿಯೋ ವೈರಲ್

ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ! ವಿಡಿಯೋ ವೈರಲ್

Published : Jun 13, 2022, 06:48 PM IST

ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿಡಿಯೋ ವೈರಲ್ ಆಗಿದೆ. ಘಟನೆಗೆ ಮುಂಚೆ ಅವರು ನೀಡಿದ್ದ ಹೇಳಿಕೆ ನೋಡಿ...
 

ಬೆಂಗಳೂರು (ಜೂನ್ 13): ದೆಹಲಿಯ ಜಾರಿ ನಿರ್ದೇಶನಾಲಯದ (Enforcement Directorate) ಕಚೇರಿಯ ಹೊರಗೆ ಕಾಂಗ್ರೆಸ್ ಬೆಂಬಲಿಗರು ನಡೆಸಿದ ಗಲಾಟೆಯ ನಡುವೆ, ಕಾಂಗ್ರೆಸ್ ರಾಜಕಾರಣಿ (Congress politician) ಮತ್ತು ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ  (national president of the Youth Congress) ಅಕ್ಷರಶಃ ಪೊಲೀಸ್ ಬಂಧನದಿಂದ ತಪ್ಪಿಸಿಕೊಳ್ಳಲು ಓಡಿಹೋದರು. 

ಬಿವಿ ಶ್ರೀನಿವಾಸ್ ತಮ್ಮ ಎಸ್‌ಯುವಿಯಲ್ಲಿ ಇಡಿ ಕಚೇರಿಗೆ ಬಂದ ನಂತರ ಅವರನ್ನು ಬಂಧಿಸಲು ಒಬ್ಬ ಪೊಲೀಸ್ (Police) ತೆರಳುತ್ತಿದ್ದಂತೆ, ಕಾಂಗ್ರೆಸ್ ನಾಯಕ ಬಂಧನಕ್ಕೊಳಗಾಗುವುದನ್ನು ತಪ್ಪಿಸಲು ಓಡಿಹೋದರು. ಈ ಘಟನೆ ನಡೆಯುವ ಮುನ್ನ ಮಾತನಾಡಿದ್ದ ಬಿವಿ ಶ್ರೀನಿವಾಸ್, ನಾನು ಪೊಲೀಸರಿಗೆ ಹೆದರೋದಿಲ್ಲ, ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೂ ಇಲ್ಲ ಎಂದು ಹೇಳಿದ್ದರು.

ED ವಿಚಾರಣೆ ನಡುವೆ ಅಮ್ಮನ ಭೇಟಿಯಾದ ರಾಹುಲ್ ಗಾಂಧಿ

ಇದರ ಬೆನ್ನಲ್ಲಿಯೇ ಪೊಲೀಸರು ಬಿವಿ ಶ್ರೀನಿವಾಸ್ ಅವರನ್ನು ಬಂಧಿಸಲು ಕಾರಿನ ಬಳಿ ಬಂದಿದ್ದರು. ಆದರೆ, ಪೊಲೀಸ್ ಹೆಗಲ ಮೇಲೆ ಕೈ ಹಾಕುತ್ತಿದ್ದಂತೆ ತಪ್ಪಿಸಿಕೊಂಡು ಪರಾರಿಯಾದರು. ಇದನ್ನು ಬಿಜೆಪಿ ಲೇವಡಿ ಮಾಡಿದ್ದು, ಎಸ್ಕೇಪ್ ಆಗುವುದರಲ್ಲಿ ಕಾಂಗ್ರೆಸ್ ನಾಯಕರು ಎಕ್ಸ್ ಪರ್ಟ್ ಎಂದು ಹೇಳಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more