ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ! ವಿಡಿಯೋ ವೈರಲ್

ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ! ವಿಡಿಯೋ ವೈರಲ್

Published : Jun 13, 2022, 06:48 PM IST

ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿಡಿಯೋ ವೈರಲ್ ಆಗಿದೆ. ಘಟನೆಗೆ ಮುಂಚೆ ಅವರು ನೀಡಿದ್ದ ಹೇಳಿಕೆ ನೋಡಿ...
 

ಬೆಂಗಳೂರು (ಜೂನ್ 13): ದೆಹಲಿಯ ಜಾರಿ ನಿರ್ದೇಶನಾಲಯದ (Enforcement Directorate) ಕಚೇರಿಯ ಹೊರಗೆ ಕಾಂಗ್ರೆಸ್ ಬೆಂಬಲಿಗರು ನಡೆಸಿದ ಗಲಾಟೆಯ ನಡುವೆ, ಕಾಂಗ್ರೆಸ್ ರಾಜಕಾರಣಿ (Congress politician) ಮತ್ತು ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ  (national president of the Youth Congress) ಅಕ್ಷರಶಃ ಪೊಲೀಸ್ ಬಂಧನದಿಂದ ತಪ್ಪಿಸಿಕೊಳ್ಳಲು ಓಡಿಹೋದರು. 

ಬಿವಿ ಶ್ರೀನಿವಾಸ್ ತಮ್ಮ ಎಸ್‌ಯುವಿಯಲ್ಲಿ ಇಡಿ ಕಚೇರಿಗೆ ಬಂದ ನಂತರ ಅವರನ್ನು ಬಂಧಿಸಲು ಒಬ್ಬ ಪೊಲೀಸ್ (Police) ತೆರಳುತ್ತಿದ್ದಂತೆ, ಕಾಂಗ್ರೆಸ್ ನಾಯಕ ಬಂಧನಕ್ಕೊಳಗಾಗುವುದನ್ನು ತಪ್ಪಿಸಲು ಓಡಿಹೋದರು. ಈ ಘಟನೆ ನಡೆಯುವ ಮುನ್ನ ಮಾತನಾಡಿದ್ದ ಬಿವಿ ಶ್ರೀನಿವಾಸ್, ನಾನು ಪೊಲೀಸರಿಗೆ ಹೆದರೋದಿಲ್ಲ, ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೂ ಇಲ್ಲ ಎಂದು ಹೇಳಿದ್ದರು.

ED ವಿಚಾರಣೆ ನಡುವೆ ಅಮ್ಮನ ಭೇಟಿಯಾದ ರಾಹುಲ್ ಗಾಂಧಿ

ಇದರ ಬೆನ್ನಲ್ಲಿಯೇ ಪೊಲೀಸರು ಬಿವಿ ಶ್ರೀನಿವಾಸ್ ಅವರನ್ನು ಬಂಧಿಸಲು ಕಾರಿನ ಬಳಿ ಬಂದಿದ್ದರು. ಆದರೆ, ಪೊಲೀಸ್ ಹೆಗಲ ಮೇಲೆ ಕೈ ಹಾಕುತ್ತಿದ್ದಂತೆ ತಪ್ಪಿಸಿಕೊಂಡು ಪರಾರಿಯಾದರು. ಇದನ್ನು ಬಿಜೆಪಿ ಲೇವಡಿ ಮಾಡಿದ್ದು, ಎಸ್ಕೇಪ್ ಆಗುವುದರಲ್ಲಿ ಕಾಂಗ್ರೆಸ್ ನಾಯಕರು ಎಕ್ಸ್ ಪರ್ಟ್ ಎಂದು ಹೇಳಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more