News Hour: ಕಾಂಗ್ರೆಸ್,ವಿಪಕ್ಷಗಳ ನಡುವೆ YST & VST ಬೆಂಕಿ..!

News Hour: ಕಾಂಗ್ರೆಸ್,ವಿಪಕ್ಷಗಳ ನಡುವೆ YST & VST ಬೆಂಕಿ..!

Published : Jul 03, 2023, 11:02 PM IST

ಕರ್ನಾಟಕ ವಿಧಾನಸಭೆಯ ಅಧಿವೇಶನದ ಮೊದಲ ದಿನವೇ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಡೈನಮೈಟ್‌ ಇಟ್ಟಿದ್ದಾರೆ. ಜಿಎಸ್‌ಟಿ ಬಳಿಕ ರಾಜ್ಯದಲ್ಲಿ ವೈಎಸ್‌ಟಿ ಜಾರಿಯಾಗಿದೆ ಎಂದು ಹೇಳಿದ್ದಕ್ಕೆ ಸಾಲು ಸಾಲು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜು.3): ಹೊಸ ಸರ್ಕಾರ ಆರಂಭವಾಗಿ ಮೊದಲ ಅಧಿವೇಶನದ ಮೊದಲ ದಿನವೇ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಸರ್ಕಾರಕ್ಕೆ ಡೈನಮೈಟ್‌ ಇಟ್ಟಿದ್ದಾರೆ. ಶಾಸಕರ ಶಿಫಾರಸು ಪತ್ರವನ್ನು ತೆಗೆದುಕೊಂಡು ಬಂದರೂ, ಮುಖ್ಯಮಂತ್ರಿ ಅಕ್ಕಪಕ್ಕದಲ್ಲಿರುವ ವ್ಯಕ್ತಿಗಳು ಈ ಕೆಲಸ ಮಾಡಿಕೊಡೋದಕ್ಕೆ 30 ಲಕ್ಷ ಲಂಚ ಕೇಳುತ್ತಿದ್ದಾರೆ ಎಂದು ಘನ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ಜಿಎಸ್‌ಟಿ ಬಳಿಕ ವೈಎಸ್‌ಟಿ ಜಾರಿಯಾಗಿದೆ ಎಂದ ಕುಮಾರಸ್ವಾಮಿಗೆ ಬಿಜೆಪಿ ನಾಯಕರು ಸಾಥ್‌ ನೀಡಿದ್ದಾರೆ. ವೈಎಸ್‌ಟಿ ಮಾತ್ರವಲ್ಲ ವಿಎಸ್‌ಟಿ ತೆರಿಗೆ ಕೂಡ ಚಾಲ್ತಿಯಲ್ಲಿದೆ ಎಂದಿದ್ದಾರೆ. 

ಬಿಜೆಪಿ ಒಡೆದ ಮನೆ, ವಿರೋಧ ಪಕ್ಷದಲ್ಲಿ ಕೂತ ಮೇಲಂತೂ ಮುನ್ನೂರು ಬಾಗಿಲಾಗಿದೆ : ಪ್ರಿಯಾಂಕ ಖರ್ಗೆ

‘ಬಿಜೆಪಿ ಅವಧಿಯಲ್ಲಿ ಸುಖಾಸುಮ್ಮನೆ ಆರೋಪ ಮಾಡಿದ್ರಿ. ಆಗ ಸಾಕ್ಷ್ಯ ಕೇಳಿದಾಗ ಕೊಡೋಕೆ ಆಗುತ್ತಾ ಅಂದಿದ್ದರು. ನಾವು ಆರೋಪಿಸಿದ್ರೆ ಈಗ್ಯಾಕೆ ದಾಖಲೆ ಕೊಡಬೇಕು ನಿಮ್ಗೆ. ಸಣ್ಣ ಸ್ಥಾನಕ್ಕೆ 30 ಲಕ್ಷ ಕೇಳಿರಬೇಕು, ಅಲ್ಲಿ ಎಲ್ಲಾ ಕೋಟಿಗಟ್ಟಲೇ. ಅದು ಯಾವುದೋ ಸಣ್ಣ ಕೆಲಸಕ್ಕೆ 30 ಲಕ್ಷ ರೂ. ಕೇಳಿದ್ದಾರೆ. ಸಿಎಂ ಕಚೇರಿಯಲ್ಲಿ ಕೋಟ್ಯಾಂತರ ರೂಪಾಯಿ ಕೇಳ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more