News Hour: ಕಾಂಗ್ರೆಸ್,ವಿಪಕ್ಷಗಳ ನಡುವೆ YST & VST ಬೆಂಕಿ..!

News Hour: ಕಾಂಗ್ರೆಸ್,ವಿಪಕ್ಷಗಳ ನಡುವೆ YST & VST ಬೆಂಕಿ..!

Published : Jul 03, 2023, 11:02 PM IST

ಕರ್ನಾಟಕ ವಿಧಾನಸಭೆಯ ಅಧಿವೇಶನದ ಮೊದಲ ದಿನವೇ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಡೈನಮೈಟ್‌ ಇಟ್ಟಿದ್ದಾರೆ. ಜಿಎಸ್‌ಟಿ ಬಳಿಕ ರಾಜ್ಯದಲ್ಲಿ ವೈಎಸ್‌ಟಿ ಜಾರಿಯಾಗಿದೆ ಎಂದು ಹೇಳಿದ್ದಕ್ಕೆ ಸಾಲು ಸಾಲು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜು.3): ಹೊಸ ಸರ್ಕಾರ ಆರಂಭವಾಗಿ ಮೊದಲ ಅಧಿವೇಶನದ ಮೊದಲ ದಿನವೇ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಸರ್ಕಾರಕ್ಕೆ ಡೈನಮೈಟ್‌ ಇಟ್ಟಿದ್ದಾರೆ. ಶಾಸಕರ ಶಿಫಾರಸು ಪತ್ರವನ್ನು ತೆಗೆದುಕೊಂಡು ಬಂದರೂ, ಮುಖ್ಯಮಂತ್ರಿ ಅಕ್ಕಪಕ್ಕದಲ್ಲಿರುವ ವ್ಯಕ್ತಿಗಳು ಈ ಕೆಲಸ ಮಾಡಿಕೊಡೋದಕ್ಕೆ 30 ಲಕ್ಷ ಲಂಚ ಕೇಳುತ್ತಿದ್ದಾರೆ ಎಂದು ಘನ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ಜಿಎಸ್‌ಟಿ ಬಳಿಕ ವೈಎಸ್‌ಟಿ ಜಾರಿಯಾಗಿದೆ ಎಂದ ಕುಮಾರಸ್ವಾಮಿಗೆ ಬಿಜೆಪಿ ನಾಯಕರು ಸಾಥ್‌ ನೀಡಿದ್ದಾರೆ. ವೈಎಸ್‌ಟಿ ಮಾತ್ರವಲ್ಲ ವಿಎಸ್‌ಟಿ ತೆರಿಗೆ ಕೂಡ ಚಾಲ್ತಿಯಲ್ಲಿದೆ ಎಂದಿದ್ದಾರೆ. 

ಬಿಜೆಪಿ ಒಡೆದ ಮನೆ, ವಿರೋಧ ಪಕ್ಷದಲ್ಲಿ ಕೂತ ಮೇಲಂತೂ ಮುನ್ನೂರು ಬಾಗಿಲಾಗಿದೆ : ಪ್ರಿಯಾಂಕ ಖರ್ಗೆ

‘ಬಿಜೆಪಿ ಅವಧಿಯಲ್ಲಿ ಸುಖಾಸುಮ್ಮನೆ ಆರೋಪ ಮಾಡಿದ್ರಿ. ಆಗ ಸಾಕ್ಷ್ಯ ಕೇಳಿದಾಗ ಕೊಡೋಕೆ ಆಗುತ್ತಾ ಅಂದಿದ್ದರು. ನಾವು ಆರೋಪಿಸಿದ್ರೆ ಈಗ್ಯಾಕೆ ದಾಖಲೆ ಕೊಡಬೇಕು ನಿಮ್ಗೆ. ಸಣ್ಣ ಸ್ಥಾನಕ್ಕೆ 30 ಲಕ್ಷ ಕೇಳಿರಬೇಕು, ಅಲ್ಲಿ ಎಲ್ಲಾ ಕೋಟಿಗಟ್ಟಲೇ. ಅದು ಯಾವುದೋ ಸಣ್ಣ ಕೆಲಸಕ್ಕೆ 30 ಲಕ್ಷ ರೂ. ಕೇಳಿದ್ದಾರೆ. ಸಿಎಂ ಕಚೇರಿಯಲ್ಲಿ ಕೋಟ್ಯಾಂತರ ರೂಪಾಯಿ ಕೇಳ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more