ದತ್ತಾಗೆ ತಪ್ಪಿದ 'ಕೈ' ಟಿಕೆಟ್‌ ,ಅಭಿಮಾನಿಗಳ ಸಭೆ ಕರೆದ ಮಾಜಿ ಶಾಸಕ

ದತ್ತಾಗೆ ತಪ್ಪಿದ 'ಕೈ' ಟಿಕೆಟ್‌ ,ಅಭಿಮಾನಿಗಳ ಸಭೆ ಕರೆದ ಮಾಜಿ ಶಾಸಕ

Published : Apr 07, 2023, 01:46 PM IST

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ಕಡೂರು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ವೈಎಸ್‌ವಿ ದತ್ತಾಗೆ ಈ ಬಾರಿ ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿದೆ.
 

ಕೈ ಟಿಕೆಟ್‌ ಭರವಸೆ ಸಿಕ್ಕ ಮೇಲೆ  ಜೆಡಿಎಸ್​ ಬಿಟ್ಟು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈಎಸ್​ವಿದತ್ತಾಗೆ ಕಾಂಗ್ರೆಸ್ ಟಿಕೆಟ್​ ತಪ್ಪಿದೆ. ದತ್ತಾಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದು,ಸಿದ್ದರಾಮಯ್ಯ ಸಲಹೆಯಂತೆ  ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿದ್ದರು. ಇನ್ನು ಕಡೂರು ಕ್ಷೇತ್ರಕ್ಕೆ ಸಹಜವಾಗಿ  ಟಿಕೆಟ್ ಆಕಾಂಕ್ಷಿಯಾಗಿದ್ದರು ದತ್ತಾ . ಆದರೆ ಕೊನೆಯ ಗಳಿಗೆಯಲ್ಲಿ ಆನಂದ್ ಕೆ.ಎಸ್ ಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದಿದ್ದು, ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನಿಸಲು ಅಭಿಮಾನಿಗಳ ಸಭೆ ಕರೆದಿದ್ದಾರೆ.ಏಪ್ರಿಲ್ 09 ಬೆಳಗ್ಗೆ 11ಕ್ಕೆ ಅಭಿಮಾನಿಗಳ ಸಭೆ ಕರೆದಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!