ದತ್ತಾಗೆ ತಪ್ಪಿದ 'ಕೈ' ಟಿಕೆಟ್‌ ,ಅಭಿಮಾನಿಗಳ ಸಭೆ ಕರೆದ ಮಾಜಿ ಶಾಸಕ

ದತ್ತಾಗೆ ತಪ್ಪಿದ 'ಕೈ' ಟಿಕೆಟ್‌ ,ಅಭಿಮಾನಿಗಳ ಸಭೆ ಕರೆದ ಮಾಜಿ ಶಾಸಕ

Published : Apr 07, 2023, 01:46 PM IST

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ಕಡೂರು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ವೈಎಸ್‌ವಿ ದತ್ತಾಗೆ ಈ ಬಾರಿ ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿದೆ.
 

ಕೈ ಟಿಕೆಟ್‌ ಭರವಸೆ ಸಿಕ್ಕ ಮೇಲೆ  ಜೆಡಿಎಸ್​ ಬಿಟ್ಟು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈಎಸ್​ವಿದತ್ತಾಗೆ ಕಾಂಗ್ರೆಸ್ ಟಿಕೆಟ್​ ತಪ್ಪಿದೆ. ದತ್ತಾಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದು,ಸಿದ್ದರಾಮಯ್ಯ ಸಲಹೆಯಂತೆ  ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿದ್ದರು. ಇನ್ನು ಕಡೂರು ಕ್ಷೇತ್ರಕ್ಕೆ ಸಹಜವಾಗಿ  ಟಿಕೆಟ್ ಆಕಾಂಕ್ಷಿಯಾಗಿದ್ದರು ದತ್ತಾ . ಆದರೆ ಕೊನೆಯ ಗಳಿಗೆಯಲ್ಲಿ ಆನಂದ್ ಕೆ.ಎಸ್ ಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದಿದ್ದು, ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನಿಸಲು ಅಭಿಮಾನಿಗಳ ಸಭೆ ಕರೆದಿದ್ದಾರೆ.ಏಪ್ರಿಲ್ 09 ಬೆಳಗ್ಗೆ 11ಕ್ಕೆ ಅಭಿಮಾನಿಗಳ ಸಭೆ ಕರೆದಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?