ದತ್ತಾಗೆ ತಪ್ಪಿದ 'ಕೈ' ಟಿಕೆಟ್‌ ,ಅಭಿಮಾನಿಗಳ ಸಭೆ ಕರೆದ ಮಾಜಿ ಶಾಸಕ

ದತ್ತಾಗೆ ತಪ್ಪಿದ 'ಕೈ' ಟಿಕೆಟ್‌ ,ಅಭಿಮಾನಿಗಳ ಸಭೆ ಕರೆದ ಮಾಜಿ ಶಾಸಕ

Published : Apr 07, 2023, 01:46 PM IST

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ಕಡೂರು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ವೈಎಸ್‌ವಿ ದತ್ತಾಗೆ ಈ ಬಾರಿ ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿದೆ.
 

ಕೈ ಟಿಕೆಟ್‌ ಭರವಸೆ ಸಿಕ್ಕ ಮೇಲೆ  ಜೆಡಿಎಸ್​ ಬಿಟ್ಟು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈಎಸ್​ವಿದತ್ತಾಗೆ ಕಾಂಗ್ರೆಸ್ ಟಿಕೆಟ್​ ತಪ್ಪಿದೆ. ದತ್ತಾಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದು,ಸಿದ್ದರಾಮಯ್ಯ ಸಲಹೆಯಂತೆ  ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿದ್ದರು. ಇನ್ನು ಕಡೂರು ಕ್ಷೇತ್ರಕ್ಕೆ ಸಹಜವಾಗಿ  ಟಿಕೆಟ್ ಆಕಾಂಕ್ಷಿಯಾಗಿದ್ದರು ದತ್ತಾ . ಆದರೆ ಕೊನೆಯ ಗಳಿಗೆಯಲ್ಲಿ ಆನಂದ್ ಕೆ.ಎಸ್ ಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದಿದ್ದು, ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನಿಸಲು ಅಭಿಮಾನಿಗಳ ಸಭೆ ಕರೆದಿದ್ದಾರೆ.ಏಪ್ರಿಲ್ 09 ಬೆಳಗ್ಗೆ 11ಕ್ಕೆ ಅಭಿಮಾನಿಗಳ ಸಭೆ ಕರೆದಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!