ಯುವಶಕ್ತಿಗೆ ಯುವನಿಧಿ: ಲೋಕಸಭೆ ಚುನಾವಣೆಗೆ"ಕೈ" ಹಿಡಿಯುತ್ತಾ 5 ಗ್ಯಾರಂಟಿ ಶಕ್ತಿಗಳು?

ಯುವಶಕ್ತಿಗೆ ಯುವನಿಧಿ: ಲೋಕಸಭೆ ಚುನಾವಣೆಗೆ"ಕೈ" ಹಿಡಿಯುತ್ತಾ 5 ಗ್ಯಾರಂಟಿ ಶಕ್ತಿಗಳು?

Published : Dec 27, 2023, 12:54 PM IST

ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ, ದಿವಾಳಿಯಾಗಲು ಸಾಧ್ಯವೇ ಇಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳ್ತಿರೋದು ಅದ್ಯಾವ ಆಧಾರದ ಮೇಲೆ..? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.

ಪಂಚ ಗ್ಯಾರಂಟಿಗಳು.. ಪಂಚಪ್ರತಿಜ್ಞೆಗಳು. ನಾಲ್ಕು ತಿಂಗಳಲ್ಲಿ ನಾಲ್ಕು ಗ್ಯಾರಂಟಿಗಳ ಅನುಷ್ಠಾನ. ಹೊಸ ವರ್ಷಕ್ಕೆ ಜಾರಿಗೆ ಬರಲಿದೆ ಕೈ ಸರ್ಕಾರದ ಐದನೇ ಗ್ಯಾರಂಟಿ. ಲೋಕಯುದ್ಧ ಗೆಲ್ಲಲು ಕಾಂಗ್ರೆಸ್ ಹೆಣೆದಿರೋ ಯುವನಿಧಿ ವ್ಯೂಹ ಅದೆಷ್ಟು ಪವರ್"ಫುಲ್..? ಅಷ್ಟಕ್ಕೂ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ವರ್ಷಕ್ಕೆ ಬೇಕಾಗುವ ಒಟ್ಟು ಹಣ ಎಷ್ಟು..? ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ, ದಿವಾಳಿಯಾಗಲು ಸಾಧ್ಯವೇ ಇಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳ್ತಿರೋದು ಅದ್ಯಾವ ಆಧಾರದ ಮೇಲೆ..? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more