ಜಮೀರಣ್ಣ ಕುಮಾರಣ್ಣ ಹಳೆ ದೊಸ್ತಿ, ಹೊಸ ಕುಸ್ತಿ; ರಾಜ್ಯದ ಜನರಿಗೆ ಫುಲ್ ಮಸ್ತಿ!

ಜಮೀರಣ್ಣ ಕುಮಾರಣ್ಣ ಹಳೆ ದೊಸ್ತಿ, ಹೊಸ ಕುಸ್ತಿ; ರಾಜ್ಯದ ಜನರಿಗೆ ಫುಲ್ ಮಸ್ತಿ!

Published : Sep 14, 2020, 05:47 PM IST

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ , ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಡುವಿನ ವಾಕ್ಸಮರ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ.  ಶ್ರೀಲಂಕಾ ಪ್ರವಾಸ ವಿಚಾರವಾಗಿ ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. 


 

ಬೆಂಗಳೂರು (ಸೆ. 14): ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ , ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಡುವಿನ ವಾಕ್ಸಮರ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ.  ಶ್ರೀಲಂಕಾ ಪ್ರವಾಸ ವಿಚಾರವಾಗಿ ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. 

2016 ರಲ್ಲಿ ನಾನು ಸಚಿವರ ಜೊತೆ ಶ್ರೀಲಂಕಾಗೆ ಹೋಗಿದ್ದು ನಿಜ. ನಾಲ್ಕು ವರ್ಷದ ಹಿಂದಿನ ಕಥೆ. ಅದು ಈಗ ಅಪ್ರಸ್ತುತ. ಜಮೀರ್ ಅಹ್ಮದ್ ಅವರು ನನ್ನ ಹೆಸರು ಬಳಸಿ ತನಿಖೆಯ ದಾರಿ ತಪ್ಪಿಸುತ್ತಿದ್ದಾರೆ. ತನಿಖೆ ಯಾವ ಕಾರಣಕ್ಕೂ ದಾರಿ ತಪ್ಪಬಾರದು. ಒಂದು ವೇಳೆ ನನ್ನ ವಿರುದ್ಧ ಸಾಕ್ಷಿಗಳಿದ್ರೆ ಹೊರಗೆ ತರಲಿ. ತನಿಖೆಗೆ ಅವಕಾಶ ಮಾಡಿಕೊಡಲಿ' ಎಂದು ಕುಮಾರಸ್ವಾಮಿ, ಜಮೀರ್ ಸಾಹೇಬ್ರಿಗೆ ಸವಾಲು ಹಾಕಿದ್ದಾರೆ.  

'ನಾನು ಶ್ರೀಲಂಕಾಗೆ ಹೋಗಿದ್ದು ನಿಜ. ಅದು ಅಪರಾಧ ಅಲ್ಲ. ನನ್ನ ಹೆಸರು ಬಳಸಿ ಜಮೀರ್ ಎಸ್ಕೇಪ್ ಆಗುವುದು ಏನಿದೆ? ಜಮೀರ್ ಬಳಿ ಸ್ಫೋಟಕ ಮಾಹಿತಿ ಇದ್ರೆ ನೀಡಲಿ. ಯಾಕೆ ನನ್ನ ಹೆಸರನ್ನು ಪದೇ ಪದೇ ಯಾಕಾಗಿ ಪ್ರಸ್ತಾಪಿಸುತ್ತಿದ್ದಾರೆ? ತನಿಖೆಗೂ ಅದಕ್ಕೂ ಏನು ಸಂಬಂಧವಿದೆ? ಎಂದು ಎಚ್ಡಿಕೆ ಹೇಳಿದ್ದಾರೆ. ಹಳೆ ದೋಸ್ತಿಗಳ ಹೊಸ ಕುಸ್ತಿ ಬಗ್ಗೆ ಪೊಲಿಟಿಕಲ್ ಇನ್‌ಸೈಡ್ಸ್ ಇಲ್ಲಿದೆ ನೋಡಿ!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?