ಉಲ್ಟಾ ಹೊಡೆದ ಜಮೀರ್ ಭಾಯ್; ಸಂಬರಗಿ-ಜಮೀರಣ್ಣ ಈಗ ಭಾಯಿ ಭಾಯಿ!

ಉಲ್ಟಾ ಹೊಡೆದ ಜಮೀರ್ ಭಾಯ್; ಸಂಬರಗಿ-ಜಮೀರಣ್ಣ ಈಗ ಭಾಯಿ ಭಾಯಿ!

Published : Sep 14, 2020, 12:44 PM ISTUpdated : Nov 07, 2020, 06:48 PM IST

ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಾಂಬ್ ಸಿಡಿಸುತ್ತೇನೆ. ಮುಖ್ಯವಾದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಜಮೀರ್ ಅಹ್ಮದ್ ಎರಡು ದಿನದ ಹಿಂದೆ ಹೇಳಿದ್ದರು. ಈಗ 'ನಾನು ಬಾಂಬ್‌ ಸಿಡಿಸುತ್ತೇನೆ ಎಂದು ಸುವರ್ಣ ನ್ಯೂಸ್ ತೋರಿಸ್ತಾ ಇದೆ. ನಾನು ಹಾಗೆ ಹೇಳಿಯೇ ಇಲ್ಲ. ನಾನು ಯಾವುದೇ ದಾಖಲೆ ಬಿಡುಗಡೆ ಮಾಡುವುದಿಲ್ಲ' ಎಂದು ಯೂ ಟರ್ನ್ ಹೊಡೆದಿದ್ದಾರೆ. 

ಬೆಂಗಳೂರು (ಸೆ. 14): ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಾಂಬ್ ಸಿಡಿಸುತ್ತೇನೆ. ಮುಖ್ಯವಾದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಜಮೀರ್ ಅಹ್ಮದ್ ಎರಡು ದಿನದ ಹಿಂದೆ ಹೇಳಿದ್ದರು. ಈಗ 'ನಾನು ಬಾಂಬ್‌ ಸಿಡಿಸುತ್ತೇನೆ ಎಂದು ಸುವರ್ಣ ನ್ಯೂಸ್ ತೋರಿಸ್ತಾ ಇದೆ. ನಾನು ಹಾಗೆ ಹೇಳಿಯೇ ಇಲ್ಲ. ನಾನು ಯಾವುದೇ ದಾಖಲೆ ಬಿಡುಗಡೆ ಮಾಡುವುದಿಲ್ಲ' ಎಂದು ಯೂ ಟರ್ನ್ ಹೊಡೆದಿದ್ದಾರೆ. 

ಪ್ರಶಾಂತ್ ಸಂಬರಗಿ ಬಗ್ಗೆಯೂ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸಂಬರಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಡ್ರಗ್ ಕೇಸಲ್ಲಿ ನನ್ನ ಹೆಸರು ತಂದಿದ್ದಕ್ಕೆ ಕೇಸ್ ಹಾಕಿದ್ದೇನೆ ಅಷ್ಟೇ. ಸಂಜನಾ ಜೊತೆ ನನ್ನ ಫೋಟೋ ಇದ್ರೆ ತೋರಿಸಲಿ. ಡ್ರಗ್ ದಂಧೆಯಲ್ಲಿ ನನ್ನ ಹೆಸರು ತಳಕು ಹಾಕುವ ಪ್ರಯತ್ನ ಸಫಲವಾಗುವುದಿಲ್ಲ. ನಾನು ತಪ್ಪು ಮಾಡಿಲ್ಲ. ನನ್ನನ್ನು ಸಿಕ್ಕಿ ಹಾಕಿಸಲು ಸಾಧ್ಯವಿಲ್ಲ. ಫಾಸಿಲ್ ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಿ' ಎಂದಿದ್ದಾರೆ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್