ಉಲ್ಟಾ ಹೊಡೆದ ಜಮೀರ್ ಭಾಯ್; ಸಂಬರಗಿ-ಜಮೀರಣ್ಣ ಈಗ ಭಾಯಿ ಭಾಯಿ!

ಉಲ್ಟಾ ಹೊಡೆದ ಜಮೀರ್ ಭಾಯ್; ಸಂಬರಗಿ-ಜಮೀರಣ್ಣ ಈಗ ಭಾಯಿ ಭಾಯಿ!

Published : Sep 14, 2020, 12:44 PM ISTUpdated : Nov 07, 2020, 06:48 PM IST

ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಾಂಬ್ ಸಿಡಿಸುತ್ತೇನೆ. ಮುಖ್ಯವಾದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಜಮೀರ್ ಅಹ್ಮದ್ ಎರಡು ದಿನದ ಹಿಂದೆ ಹೇಳಿದ್ದರು. ಈಗ 'ನಾನು ಬಾಂಬ್‌ ಸಿಡಿಸುತ್ತೇನೆ ಎಂದು ಸುವರ್ಣ ನ್ಯೂಸ್ ತೋರಿಸ್ತಾ ಇದೆ. ನಾನು ಹಾಗೆ ಹೇಳಿಯೇ ಇಲ್ಲ. ನಾನು ಯಾವುದೇ ದಾಖಲೆ ಬಿಡುಗಡೆ ಮಾಡುವುದಿಲ್ಲ' ಎಂದು ಯೂ ಟರ್ನ್ ಹೊಡೆದಿದ್ದಾರೆ. 

ಬೆಂಗಳೂರು (ಸೆ. 14): ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಾಂಬ್ ಸಿಡಿಸುತ್ತೇನೆ. ಮುಖ್ಯವಾದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಜಮೀರ್ ಅಹ್ಮದ್ ಎರಡು ದಿನದ ಹಿಂದೆ ಹೇಳಿದ್ದರು. ಈಗ 'ನಾನು ಬಾಂಬ್‌ ಸಿಡಿಸುತ್ತೇನೆ ಎಂದು ಸುವರ್ಣ ನ್ಯೂಸ್ ತೋರಿಸ್ತಾ ಇದೆ. ನಾನು ಹಾಗೆ ಹೇಳಿಯೇ ಇಲ್ಲ. ನಾನು ಯಾವುದೇ ದಾಖಲೆ ಬಿಡುಗಡೆ ಮಾಡುವುದಿಲ್ಲ' ಎಂದು ಯೂ ಟರ್ನ್ ಹೊಡೆದಿದ್ದಾರೆ. 

ಪ್ರಶಾಂತ್ ಸಂಬರಗಿ ಬಗ್ಗೆಯೂ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸಂಬರಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಡ್ರಗ್ ಕೇಸಲ್ಲಿ ನನ್ನ ಹೆಸರು ತಂದಿದ್ದಕ್ಕೆ ಕೇಸ್ ಹಾಕಿದ್ದೇನೆ ಅಷ್ಟೇ. ಸಂಜನಾ ಜೊತೆ ನನ್ನ ಫೋಟೋ ಇದ್ರೆ ತೋರಿಸಲಿ. ಡ್ರಗ್ ದಂಧೆಯಲ್ಲಿ ನನ್ನ ಹೆಸರು ತಳಕು ಹಾಕುವ ಪ್ರಯತ್ನ ಸಫಲವಾಗುವುದಿಲ್ಲ. ನಾನು ತಪ್ಪು ಮಾಡಿಲ್ಲ. ನನ್ನನ್ನು ಸಿಕ್ಕಿ ಹಾಕಿಸಲು ಸಾಧ್ಯವಿಲ್ಲ. ಫಾಸಿಲ್ ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಿ' ಎಂದಿದ್ದಾರೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?