Assembly election:ಮುಸ್ಲಿಮರ ಮತಬೇಟೆಗೆ ಸಿದ್ದುಗೆ ಸಾಥ್ ಕೊಡ್ತಿಲ್ವಾ ಜಮೀರ್‌ ಅಹಮದ್‌ ಖಾನ್?

Assembly election:ಮುಸ್ಲಿಮರ ಮತಬೇಟೆಗೆ ಸಿದ್ದುಗೆ ಸಾಥ್ ಕೊಡ್ತಿಲ್ವಾ ಜಮೀರ್‌ ಅಹಮದ್‌ ಖಾನ್?

Published : Feb 16, 2023, 06:46 PM IST

ಮುಸ್ಲಿಂ ಮತಗಳನ್ನು ಓಲೈಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕೊಡಿಸುವಂತಹ ಅರ್ಹತೆ ಇರುವ ಶಾಸಕ ಜಮೀರ್‌ ಅಹಮದ್‌ ಖಾನ್‌ ಈವರೆಗೆ ಕೋಲಾರಕ್ಕೆ ಹೋಗಿ ಮುಸ್ಲಿಂ ಮತಗಳನ್ನು ಓಲೈಕೆ ಮಾಡಲು ಮುಂದಾಗಿಲ್ಲ.

ಕೋಲಾರ (ಫೆ.16): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದು, ಅಲ್ಲಿನ ಮುಸ್ಲಿಂ ಮತಗಳು ಸುಖಾಸುಮ್ಮನೆ ಕಾಂಗ್ರೆಸ್‌ಗೆ ಬರುವುದಿಲ್ಲ. ಅಲ್ಲಿ ಠಿಕಾಣಿ ಹೂಡಿ, ಅಲ್ಲಿನ ಎಲ್ಲ ಮುಸ್ಲಿಂ ಮತದಾರರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರಷ್ಟೇ ಕಾಂಗ್ರೆಸ್‌ಗೆ ಬರಲಿವೆ.

ಆದರೆ, ಈ ಹಿಂದೆ ಮುಸ್ಲಿಂ ಮತಗಳು ಕಾಂಗ್ರೆಸ್‌ ಪಾಕೆಟ್‌ನಲ್ಲಿ ಇರುತ್ತಿದ್ದವು. ಈಗ ಅಂತಹ ಸ್ಥಿತಿ ಕೋಲಾರದಲ್ಲಿ ಇಲ್ಲ. ಆದರೆ, ಮುಸ್ಲಿಂ ಮತಗಳನ್ನು ಓಲೈಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕೊಡಿಸುವಂತಹ ಅರ್ಹತೆ ಇರುವ ಶಾಸಕ ಜಮೀರ್‌ ಅಹಮದ್‌ ಖಾನ್‌ ಈವರೆಗೆ ಕೋಲಾರಕ್ಕೆ ಹೋಗಿ ಮುಸ್ಲಿಂ ಮತಗಳನ್ನು ಓಲೈಕೆ ಮಾಡಲು ಮುಂದಾಗಿಲ್ಲ. ರಾಜ್ಯದ ೩೦ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಸ್ಲಿಂ ಮತಗಳ ಮೇಲೆ ಹಿಡಿತ ಹೊಂದಿರುವಂತಹ ಶಾಸಕ ಜಮೀರ್‌ ಸಿದ್ದರಾಮಯ್ಯ ಅವರಿಗೆ ಸಾಥ್‌ ನೀಡುತ್ತಿಲ್ಲ. ಆದರೆ, ಮುಸ್ಲಿಂ ಮತಗಳನ್ನು ಪಡೆಯುವ ರೇಸ್‌ನಲ್ಲಿ ಕಾಂಗ್ರೆಸ್‌ಗಿಂತ ಜೆಡಿಎಸ್‌ ತೀವ್ರ ಮುಂದೆ ಇದೆ. ಜೆಡಿಎಸ್‌ ಅಭ್ಯರ್ಥಿಯ ಪರವಾಗಿ ಮುಸ್ಲಿಂ ಮತಗಳನ್ನು ಕೊಡಿಸಲು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಈಗಾಗಲೇ ಮೂರು ಸಭೆಗಳನ್ನು ಮಾಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more