ಮತ್ತೆ ಸಿಎಂ ಆಗ್ಬೇಕು! ಸಿದ್ದು ಪರ ಜಮೀರ್ ಖಾನ್‌ ಸಾಹೇಬ್ರ ಬ್ಯಾಟಿಂಗ್

ಮತ್ತೆ ಸಿಎಂ ಆಗ್ಬೇಕು! ಸಿದ್ದು ಪರ ಜಮೀರ್ ಖಾನ್‌ ಸಾಹೇಬ್ರ ಬ್ಯಾಟಿಂಗ್

Suvarna News   | Asianet News
Published : Oct 29, 2020, 04:23 PM IST

ಸಿದ್ದರಾಮಯ್ಯ- ಜಮೀರಣ್ಣ ಸಂಬಂಧ ಅವಿನಾಭಾವವಾದದ್ದು. ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಕೊಡುವುದಿಲ್ಲ. ಸಾಧ್ಯವಾದಲ್ಲೆಲ್ಲಾ ಬ್ಯಾಟಿಂಗ್ ಮಾಡುತ್ತಾರೆ. 

ಬೆಂಗಳೂರು ( ಅ. 29): ಸಿದ್ದರಾಮಯ್ಯ- ಜಮೀರಣ್ಣ ಸಂಬಂಧ ಅವಿನಾಭಾವವಾದದ್ದು. ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಕೊಡುವುದಿಲ್ಲ. ಸಾಧ್ಯವಾದಲ್ಲೆಲ್ಲಾ ಬ್ಯಾಟಿಂಗ್ ಮಾಡುತ್ತಾರೆ. 

'ನಾನು ರಾಜ್ಯದ ಪ್ರವಾಸ ಮಾಡುವಾಗ 2018 ರಲ್ಲಿ ನಾವು ತಪ್ಪು ಮಾಡ್ಬಿಟ್ವಿ ಸಾರ್. ಸಿದ್ದರಾಮಯ್ಯನವರನ್ನೇ ಸಿಎಂ ಮಾಡಬೇಕಿತ್ತು. ಅವರೇ ಸಿಎಂ ಆಗಿದ್ರೆ ರಾಜ್ಯಕ್ಕೆ ಒಳ್ಳೆಯದಾಗುತ್ತಿತ್ತು ಎಂದು ಜನ ಬಯಸುತ್ತಿದ್ದಾರೆ. ಅದು ನನ್ನ ಅಭಿಪ್ರಾಯವೂ ಹೌದು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಬೇಕು. ಇದನ್ನು ಹೈಕಮಾಂಡ್ ತೀರ್ಮಾನ ಮಾಡಬೇಕು' ಎಂದು ಜಮೀರ್ ಭಾಯ್ ಹೇಳಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ