ಮತ್ತೆ ಸಿಎಂ ಆಗ್ಬೇಕು! ಸಿದ್ದು ಪರ ಜಮೀರ್ ಖಾನ್‌ ಸಾಹೇಬ್ರ ಬ್ಯಾಟಿಂಗ್

ಮತ್ತೆ ಸಿಎಂ ಆಗ್ಬೇಕು! ಸಿದ್ದು ಪರ ಜಮೀರ್ ಖಾನ್‌ ಸಾಹೇಬ್ರ ಬ್ಯಾಟಿಂಗ್

Suvarna News   | Asianet News
Published : Oct 29, 2020, 04:23 PM IST

ಸಿದ್ದರಾಮಯ್ಯ- ಜಮೀರಣ್ಣ ಸಂಬಂಧ ಅವಿನಾಭಾವವಾದದ್ದು. ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಕೊಡುವುದಿಲ್ಲ. ಸಾಧ್ಯವಾದಲ್ಲೆಲ್ಲಾ ಬ್ಯಾಟಿಂಗ್ ಮಾಡುತ್ತಾರೆ. 

ಬೆಂಗಳೂರು ( ಅ. 29): ಸಿದ್ದರಾಮಯ್ಯ- ಜಮೀರಣ್ಣ ಸಂಬಂಧ ಅವಿನಾಭಾವವಾದದ್ದು. ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಕೊಡುವುದಿಲ್ಲ. ಸಾಧ್ಯವಾದಲ್ಲೆಲ್ಲಾ ಬ್ಯಾಟಿಂಗ್ ಮಾಡುತ್ತಾರೆ. 

'ನಾನು ರಾಜ್ಯದ ಪ್ರವಾಸ ಮಾಡುವಾಗ 2018 ರಲ್ಲಿ ನಾವು ತಪ್ಪು ಮಾಡ್ಬಿಟ್ವಿ ಸಾರ್. ಸಿದ್ದರಾಮಯ್ಯನವರನ್ನೇ ಸಿಎಂ ಮಾಡಬೇಕಿತ್ತು. ಅವರೇ ಸಿಎಂ ಆಗಿದ್ರೆ ರಾಜ್ಯಕ್ಕೆ ಒಳ್ಳೆಯದಾಗುತ್ತಿತ್ತು ಎಂದು ಜನ ಬಯಸುತ್ತಿದ್ದಾರೆ. ಅದು ನನ್ನ ಅಭಿಪ್ರಾಯವೂ ಹೌದು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಬೇಕು. ಇದನ್ನು ಹೈಕಮಾಂಡ್ ತೀರ್ಮಾನ ಮಾಡಬೇಕು' ಎಂದು ಜಮೀರ್ ಭಾಯ್ ಹೇಳಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!