ಮತ್ತೆ ಸಿಎಂ ಆಗ್ಬೇಕು! ಸಿದ್ದು ಪರ ಜಮೀರ್ ಖಾನ್‌ ಸಾಹೇಬ್ರ ಬ್ಯಾಟಿಂಗ್

ಮತ್ತೆ ಸಿಎಂ ಆಗ್ಬೇಕು! ಸಿದ್ದು ಪರ ಜಮೀರ್ ಖಾನ್‌ ಸಾಹೇಬ್ರ ಬ್ಯಾಟಿಂಗ್

Published : Oct 29, 2020, 04:23 PM IST

ಸಿದ್ದರಾಮಯ್ಯ- ಜಮೀರಣ್ಣ ಸಂಬಂಧ ಅವಿನಾಭಾವವಾದದ್ದು. ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಕೊಡುವುದಿಲ್ಲ. ಸಾಧ್ಯವಾದಲ್ಲೆಲ್ಲಾ ಬ್ಯಾಟಿಂಗ್ ಮಾಡುತ್ತಾರೆ. 

ಬೆಂಗಳೂರು ( ಅ. 29): ಸಿದ್ದರಾಮಯ್ಯ- ಜಮೀರಣ್ಣ ಸಂಬಂಧ ಅವಿನಾಭಾವವಾದದ್ದು. ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಕೊಡುವುದಿಲ್ಲ. ಸಾಧ್ಯವಾದಲ್ಲೆಲ್ಲಾ ಬ್ಯಾಟಿಂಗ್ ಮಾಡುತ್ತಾರೆ. 

'ನಾನು ರಾಜ್ಯದ ಪ್ರವಾಸ ಮಾಡುವಾಗ 2018 ರಲ್ಲಿ ನಾವು ತಪ್ಪು ಮಾಡ್ಬಿಟ್ವಿ ಸಾರ್. ಸಿದ್ದರಾಮಯ್ಯನವರನ್ನೇ ಸಿಎಂ ಮಾಡಬೇಕಿತ್ತು. ಅವರೇ ಸಿಎಂ ಆಗಿದ್ರೆ ರಾಜ್ಯಕ್ಕೆ ಒಳ್ಳೆಯದಾಗುತ್ತಿತ್ತು ಎಂದು ಜನ ಬಯಸುತ್ತಿದ್ದಾರೆ. ಅದು ನನ್ನ ಅಭಿಪ್ರಾಯವೂ ಹೌದು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಬೇಕು. ಇದನ್ನು ಹೈಕಮಾಂಡ್ ತೀರ್ಮಾನ ಮಾಡಬೇಕು' ಎಂದು ಜಮೀರ್ ಭಾಯ್ ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!