ಮತ್ತೆ ಸಿಎಂ ಆಗ್ಬೇಕು! ಸಿದ್ದು ಪರ ಜಮೀರ್ ಖಾನ್‌ ಸಾಹೇಬ್ರ ಬ್ಯಾಟಿಂಗ್

ಮತ್ತೆ ಸಿಎಂ ಆಗ್ಬೇಕು! ಸಿದ್ದು ಪರ ಜಮೀರ್ ಖಾನ್‌ ಸಾಹೇಬ್ರ ಬ್ಯಾಟಿಂಗ್

Suvarna News   | Asianet News
Published : Oct 29, 2020, 04:23 PM IST

ಸಿದ್ದರಾಮಯ್ಯ- ಜಮೀರಣ್ಣ ಸಂಬಂಧ ಅವಿನಾಭಾವವಾದದ್ದು. ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಕೊಡುವುದಿಲ್ಲ. ಸಾಧ್ಯವಾದಲ್ಲೆಲ್ಲಾ ಬ್ಯಾಟಿಂಗ್ ಮಾಡುತ್ತಾರೆ. 

ಬೆಂಗಳೂರು ( ಅ. 29): ಸಿದ್ದರಾಮಯ್ಯ- ಜಮೀರಣ್ಣ ಸಂಬಂಧ ಅವಿನಾಭಾವವಾದದ್ದು. ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಕೊಡುವುದಿಲ್ಲ. ಸಾಧ್ಯವಾದಲ್ಲೆಲ್ಲಾ ಬ್ಯಾಟಿಂಗ್ ಮಾಡುತ್ತಾರೆ. 

'ನಾನು ರಾಜ್ಯದ ಪ್ರವಾಸ ಮಾಡುವಾಗ 2018 ರಲ್ಲಿ ನಾವು ತಪ್ಪು ಮಾಡ್ಬಿಟ್ವಿ ಸಾರ್. ಸಿದ್ದರಾಮಯ್ಯನವರನ್ನೇ ಸಿಎಂ ಮಾಡಬೇಕಿತ್ತು. ಅವರೇ ಸಿಎಂ ಆಗಿದ್ರೆ ರಾಜ್ಯಕ್ಕೆ ಒಳ್ಳೆಯದಾಗುತ್ತಿತ್ತು ಎಂದು ಜನ ಬಯಸುತ್ತಿದ್ದಾರೆ. ಅದು ನನ್ನ ಅಭಿಪ್ರಾಯವೂ ಹೌದು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಬೇಕು. ಇದನ್ನು ಹೈಕಮಾಂಡ್ ತೀರ್ಮಾನ ಮಾಡಬೇಕು' ಎಂದು ಜಮೀರ್ ಭಾಯ್ ಹೇಳಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!