JDS ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್; ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?

JDS ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್; ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?

Published : May 31, 2022, 02:07 PM IST

ಬಿಜೆಪಿ ಹಾಗೂ ಕಾಂಗ್ರೆಸ್‌ ನಾಲ್ಕನೇ ಸ್ಥಾನಕ್ಕೆ ತಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು, ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ಜೆಡಿಎಸ್ ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್ ಮಾಡಿದ್ರಾ?  ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?
 

ಬೆಂಗಳೂರು, (ಮೇ.31): ಕರ್ನಾಟಕ ರಾಜ್ಯಸಭೆ ಚುನಾವಣೆಯಲ್ಲಿ 4ನೇ ಸ್ಥಾನಕ್ಕಾಗಿ ಭರ್ಜರಿ ಕದನ ಶುರುವಾಗಿದ್ದು, ಯಾರು ಗೆಲ್ಲುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.ಬಿಜೆಪಿ ಎರಡು ಸ್ಥಾನ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಅನಾಯಾಸವಾಗಿ ಪಡೆಯಲಿದೆ. ಆದರೆ 4ನೇ ಸ್ಥಾನಕ್ಕೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಸ್ಥಾನಗಳ ಕೊರತೆ ಎದುರಾಗಲಿದೆ. 

ರಾಜ್ಯಸಭೆಯ 4ನೇ ಸ್ಥಾನಕ್ಕೆ 3 ಪಕ್ಷಗಳಿಂದ ಪೈಪೋಟಿ..!

ಎರಡು ರಾಷ್ಟೀಯ ಪಕ್ಷಗಳು ತಮ್ಮ ಸ್ವಸಾಮರ್ಥ್ಯದಿಂದ ಗೆಲ್ಲಬಹುದಾದ ಸ್ಥಾನಗಳ ಮೇಲೆ ಕಣ್ಣಿಟ್ಟಿದೆ. ಜೆಡಿಎಸ್ ತಮ್ಮ ಬಳಿಯಲ್ಲಿರುವ ಶಾಸಕರ ಜೊತೆ 14 ಶಾಸಕರ ಕೊರತೆಯನ್ನು ಎದುರಿಸುತ್ತಿದ್ದು ನಾಲ್ಕನೇ ಸ್ಥಾನವನ್ನು ವಶಕ್ಕೆ ಪಡೆದುಕೊಳ್ಳಲು ಹಲವು ತಂತ್ರಗಳೊಂದಿಗೆ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.  ಇನ್ನು ಬಿಜೆಪಿ ಹಾಗೂ ಕಾಂಗ್ರೆಸ್‌ ನಾಲ್ಕನೇ ಸ್ಥಾನಕ್ಕೆ ತಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು, ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ಜೆಡಿಎಸ್ ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್ ಮಾಡಿದ್ರಾ?  ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more