JDS ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್; ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?

JDS ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್; ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?

Published : May 31, 2022, 02:07 PM IST

ಬಿಜೆಪಿ ಹಾಗೂ ಕಾಂಗ್ರೆಸ್‌ ನಾಲ್ಕನೇ ಸ್ಥಾನಕ್ಕೆ ತಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು, ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ಜೆಡಿಎಸ್ ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್ ಮಾಡಿದ್ರಾ?  ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?
 

ಬೆಂಗಳೂರು, (ಮೇ.31): ಕರ್ನಾಟಕ ರಾಜ್ಯಸಭೆ ಚುನಾವಣೆಯಲ್ಲಿ 4ನೇ ಸ್ಥಾನಕ್ಕಾಗಿ ಭರ್ಜರಿ ಕದನ ಶುರುವಾಗಿದ್ದು, ಯಾರು ಗೆಲ್ಲುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.ಬಿಜೆಪಿ ಎರಡು ಸ್ಥಾನ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಅನಾಯಾಸವಾಗಿ ಪಡೆಯಲಿದೆ. ಆದರೆ 4ನೇ ಸ್ಥಾನಕ್ಕೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಸ್ಥಾನಗಳ ಕೊರತೆ ಎದುರಾಗಲಿದೆ. 

ರಾಜ್ಯಸಭೆಯ 4ನೇ ಸ್ಥಾನಕ್ಕೆ 3 ಪಕ್ಷಗಳಿಂದ ಪೈಪೋಟಿ..!

ಎರಡು ರಾಷ್ಟೀಯ ಪಕ್ಷಗಳು ತಮ್ಮ ಸ್ವಸಾಮರ್ಥ್ಯದಿಂದ ಗೆಲ್ಲಬಹುದಾದ ಸ್ಥಾನಗಳ ಮೇಲೆ ಕಣ್ಣಿಟ್ಟಿದೆ. ಜೆಡಿಎಸ್ ತಮ್ಮ ಬಳಿಯಲ್ಲಿರುವ ಶಾಸಕರ ಜೊತೆ 14 ಶಾಸಕರ ಕೊರತೆಯನ್ನು ಎದುರಿಸುತ್ತಿದ್ದು ನಾಲ್ಕನೇ ಸ್ಥಾನವನ್ನು ವಶಕ್ಕೆ ಪಡೆದುಕೊಳ್ಳಲು ಹಲವು ತಂತ್ರಗಳೊಂದಿಗೆ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.  ಇನ್ನು ಬಿಜೆಪಿ ಹಾಗೂ ಕಾಂಗ್ರೆಸ್‌ ನಾಲ್ಕನೇ ಸ್ಥಾನಕ್ಕೆ ತಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು, ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ಜೆಡಿಎಸ್ ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್ ಮಾಡಿದ್ರಾ?  ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more