ಮೆದುಳು ನಿಷ್ಕ್ರಿಯಗೊಂಡ ರಾಯಚೂರು ಯುವಕನ ಅಂಗಾಂಗ ದಾನ

ಮೆದುಳು ನಿಷ್ಕ್ರಿಯಗೊಂಡ ರಾಯಚೂರು ಯುವಕನ ಅಂಗಾಂಗ ದಾನ

Published : Oct 13, 2022, 03:46 PM IST

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ. 

ಅಕ್ಟೋಬರ್ 05 ರಂದು ಬೆಂಗಳೂರಿನ ಪೀಣ್ಯದಲ್ಲಿ ಅಪಘಾತ ನಡೆದಿದ್ದು, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ನರಕಲದಿನ್ನಿಯ ಮಹೇಶ್ ಎಂಬ ಯುವಕನ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಹನಿಟ್ರ್ಯಾಪ್‌ಗೆ ಕೆಡವಿ ನಿವೃತ್ತ ಪ್ರಾಧ್ಯಾಪಕನಿಂದ 21 ಲಕ್ಷರೂ. ಪೀಕಿದ ಚೆಂದುಳ್ಳಿ ಚೆಲುವೆ

24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
24:15ಆಕೆಗೆ 13 ವರ್ಷ, ಆತ ಡ್ರೈವರ್; ಇಬ್ಬರ ಪ್ರೀತಿಗೆ ಕೊಳ್ಳಿ ಇಟ್ಟವರಾರು?
02:06ಪ್ರೀತ್ಸೆ ಪ್ರೀತ್ಸೆ ಎಂದು ಹುಡುಗಿ ಹಿಂದೆ ಬಿದ್ದ ಯುವಕ, ಊರನ್ನೇ ಬಿಟ್ಟ ಯುವತಿ!
03:09ರಾಯಚೂರು: ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ, ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ
23:10ಅದೋನಿ ನವಾಬರು ಮಂತ್ರಾಲಯ ಭೂಮಿಯನ್ನು ದಾನವಾಗಿ ಕೊಟ್ಟರಾ?: ಸಿಎಂ ಇಬ್ರಾಹಿಂ ಹೇಳಿಕೆಗೆ ರಾಯರ ಭಕ್ತರು ಬೇಸರ
22:39ಹೋಗಿದ್ದು ಅಜ್ಜಿಯ ಸಾವಿಗೆ, ನಡೆದಿದ್ದು ಗ್ಯಾಂಗ್​ ವಾರ್​! ಇದು ದಶಕಗಳ ದ್ವೇಷದ ಭಯಾನಕ ಕಥೆ!
21:31ತುಂಗಭಧ್ರಾ ಜಲಾಶಯ ಗೇಟ್ ಮುರಿಯಲು ಕಾರಣವೇನು? ಹೊಸ ಗೇಟ್ ಜೋಡಣೆ ಯಾವಾಗ?
19:22ನಾಲ್ಕು ಮಕ್ಕಳಿದ್ದರೂ ಪೂಜಾರಿ ಮಗಳ ಜೊತೆ ಲವ್..! ಅವನನ್ನ ಮುಗಿಸಲು ಇಡೀ ಕುಟುಂಬವೇ ಒಂದಾಗಿತ್ತು..!
18:41Crime News: 2 ಎಕರೆ 10 ಗುಂಟೆ ಜಮೀನು ವಿಚಾರಕ್ಕೆ ಗಲಾಟೆ: ಬಡಿದಾಟದಲ್ಲಿ ಕಿರಿಯ ತಮ್ಮನ ಕೊಲೆ..!
Read more