ಮೆದುಳು ನಿಷ್ಕ್ರಿಯಗೊಂಡ ರಾಯಚೂರು ಯುವಕನ ಅಂಗಾಂಗ ದಾನ

Oct 13, 2022, 3:46 PM IST

ಅಕ್ಟೋಬರ್ 05 ರಂದು ಬೆಂಗಳೂರಿನ ಪೀಣ್ಯದಲ್ಲಿ ಅಪಘಾತ ನಡೆದಿದ್ದು, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ನರಕಲದಿನ್ನಿಯ ಮಹೇಶ್ ಎಂಬ ಯುವಕನ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಹನಿಟ್ರ್ಯಾಪ್‌ಗೆ ಕೆಡವಿ ನಿವೃತ್ತ ಪ್ರಾಧ್ಯಾಪಕನಿಂದ 21 ಲಕ್ಷರೂ. ಪೀಕಿದ ಚೆಂದುಳ್ಳಿ ಚೆಲುವೆ