ಲಾಕ್‌ಡೌನ್ ವೇಳೆ MLA ಕಾರಿನಲ್ಲಿ ಚಾಲಕನ ಓಡಾಟ, ಕಾರು ತಡೆದ ಪೊಲೀಸ್!

ಲಾಕ್‌ಡೌನ್ ವೇಳೆ MLA ಕಾರಿನಲ್ಲಿ ಚಾಲಕನ ಓಡಾಟ, ಕಾರು ತಡೆದ ಪೊಲೀಸ್!

Published : Jul 17, 2020, 08:42 PM IST

ಲಾಕ್‌ಡೌನ್ ವೇಳೆ ಅನವಶ್ಯಕ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ. ಇದರ ನಡುವೆ ರಾಯಚೂರು MLA ಡಾ.ಶಿವರಾಜ್ ಪಾಟೀಲ್ ಅವರ ಕಾರು ನಗರದಲ್ಲಿ ಅನವಶ್ಯಕವಾಗಿ ಓಡಾಟ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಪೊಲೀಸರ್ ತಡೆದು ಪ್ರಶ್ನಿಸಿದಾಗ, ಕಾರಿನಲ್ಲಿ MLA ಇಲ್ಲ. ಚಾಲಕನ ಅವಶ್ಯಕವಾಗಿ ಓಡಾಟ ನಡೆಸಿದ್ದಾನೆ. ಹೀಗಾಗಿ ಪೊಲೀಸರು ಕಾರು ತಡೆದಿದ್ದಾರೆ.

ರಾಯಚೂರು(ಜು.17): ಲಾಕ್‌ಡೌನ್ ವೇಳೆ ಅನವಶ್ಯಕ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ. ಇದರ ನಡುವೆ ರಾಯಚೂರು MLA ಡಾ.ಶಿವರಾಜ್ ಪಾಟೀಲ್ ಅವರ ಕಾರು ನಗರದಲ್ಲಿ ಅನವಶ್ಯಕವಾಗಿ ಓಡಾಟ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಪೊಲೀಸರ್ ತಡೆದು ಪ್ರಶ್ನಿಸಿದಾಗ, ಕಾರಿನಲ್ಲಿ MLA ಇಲ್ಲ. ಚಾಲಕನ ಅವಶ್ಯಕವಾಗಿ ಓಡಾಟ ನಡೆಸಿದ್ದಾನೆ. ಹೀಗಾಗಿ ಪೊಲೀಸರು ಕಾರು ತಡೆದಿದ್ದಾರೆ.

24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
24:15ಆಕೆಗೆ 13 ವರ್ಷ, ಆತ ಡ್ರೈವರ್; ಇಬ್ಬರ ಪ್ರೀತಿಗೆ ಕೊಳ್ಳಿ ಇಟ್ಟವರಾರು?
02:06ಪ್ರೀತ್ಸೆ ಪ್ರೀತ್ಸೆ ಎಂದು ಹುಡುಗಿ ಹಿಂದೆ ಬಿದ್ದ ಯುವಕ, ಊರನ್ನೇ ಬಿಟ್ಟ ಯುವತಿ!
03:09ರಾಯಚೂರು: ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ, ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ
23:10ಅದೋನಿ ನವಾಬರು ಮಂತ್ರಾಲಯ ಭೂಮಿಯನ್ನು ದಾನವಾಗಿ ಕೊಟ್ಟರಾ?: ಸಿಎಂ ಇಬ್ರಾಹಿಂ ಹೇಳಿಕೆಗೆ ರಾಯರ ಭಕ್ತರು ಬೇಸರ
22:39ಹೋಗಿದ್ದು ಅಜ್ಜಿಯ ಸಾವಿಗೆ, ನಡೆದಿದ್ದು ಗ್ಯಾಂಗ್​ ವಾರ್​! ಇದು ದಶಕಗಳ ದ್ವೇಷದ ಭಯಾನಕ ಕಥೆ!
21:31ತುಂಗಭಧ್ರಾ ಜಲಾಶಯ ಗೇಟ್ ಮುರಿಯಲು ಕಾರಣವೇನು? ಹೊಸ ಗೇಟ್ ಜೋಡಣೆ ಯಾವಾಗ?
19:22ನಾಲ್ಕು ಮಕ್ಕಳಿದ್ದರೂ ಪೂಜಾರಿ ಮಗಳ ಜೊತೆ ಲವ್..! ಅವನನ್ನ ಮುಗಿಸಲು ಇಡೀ ಕುಟುಂಬವೇ ಒಂದಾಗಿತ್ತು..!
18:41Crime News: 2 ಎಕರೆ 10 ಗುಂಟೆ ಜಮೀನು ವಿಚಾರಕ್ಕೆ ಗಲಾಟೆ: ಬಡಿದಾಟದಲ್ಲಿ ಕಿರಿಯ ತಮ್ಮನ ಕೊಲೆ..!