ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡಿದ ಶಾಸಕ ಶಿವರಾಜ್ ಪಾಟೀಲ್

ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡಿದ ಶಾಸಕ ಶಿವರಾಜ್ ಪಾಟೀಲ್

Published : Oct 28, 2019, 12:04 PM ISTUpdated : Oct 28, 2019, 12:30 PM IST

ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡುವ ಮೂಲಕ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಮತ್ತೊಮ್ಮೆ ವೈದ್ಯರಾಗಿದ್ದಾರೆ. 

ರಾಯಚೂರು [ಅ.28]: ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್  ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. 

ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಜೆಪಿ ಶಾಸಕರಾದ ಶಿವರಾಜ್ ಪಾಟೀಲ್ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಈ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದಾರೆ. 

'ರೈತರಿಗೆ ದೀಪಾವಳಿ ಬಂಪರ್‌ ಕೊಡುಗೆ'.

ಮಡಿವಾಳಪ್ಪ ಎಂಬುವವರಿಗೆ ಹೃದಯಾಘಾತವಾಗಿತ್ತು. ಈ ವೇಳೆ ಆಸ್ಪತ್ರೆಗೆ ತೆರಳಿದ ಶಾಸಕರು ಚಿಕಿತ್ಸೆ ನೀಡುವ ಮೂಲಕ ತಮ್ಮ ವೃತ್ತಿಧರ್ಮ ಮೆರೆದಿದ್ದಾರೆ. 

24:15ಆಕೆಗೆ 13 ವರ್ಷ, ಆತ ಡ್ರೈವರ್; ಇಬ್ಬರ ಪ್ರೀತಿಗೆ ಕೊಳ್ಳಿ ಇಟ್ಟವರಾರು?
02:06ಪ್ರೀತ್ಸೆ ಪ್ರೀತ್ಸೆ ಎಂದು ಹುಡುಗಿ ಹಿಂದೆ ಬಿದ್ದ ಯುವಕ, ಊರನ್ನೇ ಬಿಟ್ಟ ಯುವತಿ!
03:09ರಾಯಚೂರು: ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ, ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ
23:10ಅದೋನಿ ನವಾಬರು ಮಂತ್ರಾಲಯ ಭೂಮಿಯನ್ನು ದಾನವಾಗಿ ಕೊಟ್ಟರಾ?: ಸಿಎಂ ಇಬ್ರಾಹಿಂ ಹೇಳಿಕೆಗೆ ರಾಯರ ಭಕ್ತರು ಬೇಸರ
22:39ಹೋಗಿದ್ದು ಅಜ್ಜಿಯ ಸಾವಿಗೆ, ನಡೆದಿದ್ದು ಗ್ಯಾಂಗ್​ ವಾರ್​! ಇದು ದಶಕಗಳ ದ್ವೇಷದ ಭಯಾನಕ ಕಥೆ!
21:31ತುಂಗಭಧ್ರಾ ಜಲಾಶಯ ಗೇಟ್ ಮುರಿಯಲು ಕಾರಣವೇನು? ಹೊಸ ಗೇಟ್ ಜೋಡಣೆ ಯಾವಾಗ?
19:22ನಾಲ್ಕು ಮಕ್ಕಳಿದ್ದರೂ ಪೂಜಾರಿ ಮಗಳ ಜೊತೆ ಲವ್..! ಅವನನ್ನ ಮುಗಿಸಲು ಇಡೀ ಕುಟುಂಬವೇ ಒಂದಾಗಿತ್ತು..!
18:41Crime News: 2 ಎಕರೆ 10 ಗುಂಟೆ ಜಮೀನು ವಿಚಾರಕ್ಕೆ ಗಲಾಟೆ: ಬಡಿದಾಟದಲ್ಲಿ ಕಿರಿಯ ತಮ್ಮನ ಕೊಲೆ..!
22:13ರಾಯಚೂರು: ಸೈಟ್​​​ ಖರೀದಿಸಲು ಹೋದ ಅಜ್ಜಿ ಮಿಸ್ಸಿಂಗ್​​, ಅವಳ ದುಡ್ಡೇ ಪ್ರಾಣ ತೆಗೆದಿತ್ತು..!
19:58ಅತ್ತೆ ಅತ್ತೆ ಅಂತಿದ್ದವನೇ ಹೆಣಹಾಕಿದ್ದೇಕೆ..? ಅಣ್ಣನ ವಾರ್ನಿಂಗ್‌ಗೆ ವೈಲೆಂಟ್ ಆದ್ನಾ ಕೊಲೆಗಾರ ?